23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ: ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

ನಿಡ್ಲೆ : ಇಲ್ಲಿಯ ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವವು ಮಾ.14 ಮತ್ತು ಮಾ. 15 ರಂದು ನಡೆಯಿತು

ಮಾ.14 ರಂದು ದೈವಗಳ ಬೀಡಿನಲ್ಲಿ ರಾತ್ರಿ ಬೂಲ್ಯ ಸೇವೆ, ಉಳ್ಳಾಲ್ತಿ ನೇಮೋತ್ಸವ, ನಾಡದೈವ ನೇಮೋತ್ಸವ, ಕಲ್ಲುಡ ಕಲ್ಲುರ್ಟಿ ದೈವಗಳ ನೇಮೋತ್ಸವ ನಡೆಯಿತು.

ಮಾ.15ರಂದು ಮಠಂತಿಮಾರಿನಲ್ಲಿ ರಾತ್ರಿ ದೈವದ ಬೀಡಿನಲ್ಲಿ ಬೂಲ್ಯಸೇವೆ, ರಾತ್ರಿ ದೈವದ ಬೀಡಿನಿಂದ ಮಠಂತಿಮಾರಿಗೆ ದೈವದ ಭಂಡಾರ ಬಂದು, ಅನ್ನಸಂತರ್ಪಣೆ, ನಡೆಯಿತು. ರಾತ್ರಿ ಹೂವಿನ ಪೂಜೆ, ಉಳ್ಳಾಲ್ತಿ ನೇಮೋತ್ಸವ, ನಾಡದೈವ ನೇಮೋತ್ಸವ ಕಲ್ಕುಡ-ಕಲ್ಲುರ್ಟಿ ದೈವಗಳ ನೇಮೋತ್ಸವ ನಡೆಯಿತು.

ಈ ಸಂದರ್ಭದಲ್ಲಿ ದೈವಗಳ ಮೊಕ್ತೇಸರರು, ಆಡಳ್ತೆ ಮೆಂಬರರು, ವಂತಿಗೆದಾರರು ಹಾಗೂ ಊರ ಪರವೂರ ಭಕ್ತರು ಉಪಸ್ಥಿತರಿದ್ದರು.

Related posts

ತುಮಕೂರಿನಲ್ಲಿ ‘ಜಿ.ಎನ್.ಆರ್ ಕಲ್ಪತರು ಸಿರಿ ಮಾರ್ಟ್’ ಸಿರಿ ಉತ್ಪನ್ನಗಳ ನೂತನ ಮಾರಾಟ ಮಳಿಗೆ ಶುಭಾರಂಭ

Suddi Udaya

ಕೊಕ್ಕಡ: ಮೈಪಾಲ ಸೇತುವೆ ಬಳಿ ನೀರಿನ ಟ್ರಾಕ್ಟರ್‌ ಪಲ್ಟಿಯಾಗಿ ಕಾರ್ಮಿಕ ಸಾವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶಿಬಾಜೆ: ಜಮೀನಿಗೆ ಅಳವಡಿಸಿದ ಮರದ ಬೇಲಿಯನ್ನು ತೆಗೆದು ಹಾಕಿ ಅಡಿಕೆಕೊಂಡು ಹೋದ ಪ್ರಕರಣ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಕಬ್ & ಬುಲ್ ಬುಲ್ ದಳಗಳ ಉದ್ಘಾಟನಾ ಸಮಾರಂಭ

Suddi Udaya

ಇಂದಬೆಟ್ಟು ಗ್ರಾ.ಪಂ. ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಕಳಿಯ ಪ್ರಾ.ಕೃ.ಪ.ಸ. ಸಂಘದ ಹಿರಿಯ ಮಾಜಿ ನಿರ್ದೇಶಕರಿಗೆ ಸನ್ಮಾನ

Suddi Udaya
error: Content is protected !!