25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ: ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

ನಿಡ್ಲೆ : ಇಲ್ಲಿಯ ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವವು ಮಾ.14 ಮತ್ತು ಮಾ. 15 ರಂದು ನಡೆಯಿತು

ಮಾ.14 ರಂದು ದೈವಗಳ ಬೀಡಿನಲ್ಲಿ ರಾತ್ರಿ ಬೂಲ್ಯ ಸೇವೆ, ಉಳ್ಳಾಲ್ತಿ ನೇಮೋತ್ಸವ, ನಾಡದೈವ ನೇಮೋತ್ಸವ, ಕಲ್ಲುಡ ಕಲ್ಲುರ್ಟಿ ದೈವಗಳ ನೇಮೋತ್ಸವ ನಡೆಯಿತು.

ಮಾ.15ರಂದು ಮಠಂತಿಮಾರಿನಲ್ಲಿ ರಾತ್ರಿ ದೈವದ ಬೀಡಿನಲ್ಲಿ ಬೂಲ್ಯಸೇವೆ, ರಾತ್ರಿ ದೈವದ ಬೀಡಿನಿಂದ ಮಠಂತಿಮಾರಿಗೆ ದೈವದ ಭಂಡಾರ ಬಂದು, ಅನ್ನಸಂತರ್ಪಣೆ, ನಡೆಯಿತು. ರಾತ್ರಿ ಹೂವಿನ ಪೂಜೆ, ಉಳ್ಳಾಲ್ತಿ ನೇಮೋತ್ಸವ, ನಾಡದೈವ ನೇಮೋತ್ಸವ ಕಲ್ಕುಡ-ಕಲ್ಲುರ್ಟಿ ದೈವಗಳ ನೇಮೋತ್ಸವ ನಡೆಯಿತು.

ಈ ಸಂದರ್ಭದಲ್ಲಿ ದೈವಗಳ ಮೊಕ್ತೇಸರರು, ಆಡಳ್ತೆ ಮೆಂಬರರು, ವಂತಿಗೆದಾರರು ಹಾಗೂ ಊರ ಪರವೂರ ಭಕ್ತರು ಉಪಸ್ಥಿತರಿದ್ದರು.

Related posts

ದಕ್ಷಿಣ ಭಾರತ ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಎಸ್ ಡಿ ಎಂ ಪದವಿ ಕಾಲೇಜಿನ ಮೂವರು ವಿದ್ಯಾರ್ಥಿಗಳು ಭಾಗಿ

Suddi Udaya

ಮುಂಡಾಜೆ: ಡಿಜಿಟಲ್ ಸಾಕ್ಷರತಾ ಕಾರ್ಯಾಗಾರ

Suddi Udaya

ಸಿಎ ಪರೀಕ್ಷೆಯಲ್ಲಿ ಕಿನ್ನಿಗೋಳಿ ರಾಹುಲ್ ಉತ್ತೀರ್ಣ

Suddi Udaya

ಆರಂಬೋಡಿ : ಬಡ ಕುಟುಂಬಕ್ಕೆ ಶೌಚಾಲಯ ನಿರ್ಮಿಸಿಕೊಟ್ಟ ಕಿರಣ್ ಕುಮಾರ್ ಮಂಜಿಲ: ಗ್ರಾಮಸ್ಥರಿಂದ ಮೆಚ್ಚುಗೆ

Suddi Udaya

ಮುಂಡೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ: ಶಾಲೆಗೆ ಕೊಡುಗೆ ನೀಡಿದ ದಾನಿಗಳಿಗೆ ಗೌರವಾರ್ಪಣೆ

Suddi Udaya

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ವಿನಿಯೋಗಿಸಿರುವ ಅನುದಾನವೆಷ್ಟು,? ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

Suddi Udaya
error: Content is protected !!