23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ: ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

ನಿಡ್ಲೆ : ಇಲ್ಲಿಯ ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವವು ಮಾ.14 ಮತ್ತು ಮಾ. 15 ರಂದು ನಡೆಯಿತು

ಮಾ.14 ರಂದು ದೈವಗಳ ಬೀಡಿನಲ್ಲಿ ರಾತ್ರಿ ಬೂಲ್ಯ ಸೇವೆ, ಉಳ್ಳಾಲ್ತಿ ನೇಮೋತ್ಸವ, ನಾಡದೈವ ನೇಮೋತ್ಸವ, ಕಲ್ಲುಡ ಕಲ್ಲುರ್ಟಿ ದೈವಗಳ ನೇಮೋತ್ಸವ ನಡೆಯಿತು.

ಮಾ.15ರಂದು ಮಠಂತಿಮಾರಿನಲ್ಲಿ ರಾತ್ರಿ ದೈವದ ಬೀಡಿನಲ್ಲಿ ಬೂಲ್ಯಸೇವೆ, ರಾತ್ರಿ ದೈವದ ಬೀಡಿನಿಂದ ಮಠಂತಿಮಾರಿಗೆ ದೈವದ ಭಂಡಾರ ಬಂದು, ಅನ್ನಸಂತರ್ಪಣೆ, ನಡೆಯಿತು. ರಾತ್ರಿ ಹೂವಿನ ಪೂಜೆ, ಉಳ್ಳಾಲ್ತಿ ನೇಮೋತ್ಸವ, ನಾಡದೈವ ನೇಮೋತ್ಸವ ಕಲ್ಕುಡ-ಕಲ್ಲುರ್ಟಿ ದೈವಗಳ ನೇಮೋತ್ಸವ ನಡೆಯಿತು.

ಈ ಸಂದರ್ಭದಲ್ಲಿ ದೈವಗಳ ಮೊಕ್ತೇಸರರು, ಆಡಳ್ತೆ ಮೆಂಬರರು, ವಂತಿಗೆದಾರರು ಹಾಗೂ ಊರ ಪರವೂರ ಭಕ್ತರು ಉಪಸ್ಥಿತರಿದ್ದರು.

Related posts

ಕೊಕ್ಕಡ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನದಲ್ಲಿ ವಾಣಿ ಕಾಲೇಜಿನ ರೇಂಜರ್ಸ್ ತಂಡ ಪ್ರಥಮ

Suddi Udaya

ದ.ಕ. , ಉಡುಪಿ ಜಿಲ್ಲೆಯ ವಕೀಲರ ವೇದಿಕೆ ಬೆಂಗಳೂರು ಇದರ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಶೈಲಾ ರಮೇಶ್ ಆಯ್ಕೆ

Suddi Udaya

ಮೂಡುಕೋಡಿ: ಒಕ್ಕೂಟದ ಪದಗ್ರಹಣ ಸಮಾರಂಭ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಬಂದಾರು: ಬಿಜೆಪಿ ಕಾರ್ಯಕರ್ತರಿಂದ ಬಿರುಸಿನ ಮತಪ್ರಚಾರ

Suddi Udaya

ಕರಾವಳಿ ಜಾನಪದ ಕ್ರೀಡೆ ಕಂಬಳಕ್ಕೆ ಸುಪ್ರೀಂ ಕೋರ್ಟ್ ಅನುಮತಿ ಕಂಬಳ ಅಭಿಮಾನಿಗಳ ಹೋರಾಟಕ್ಕೆ ಸಂದ ಜಯ :ರಕ್ಷಿತ್ ಶಿವರಾಂ

Suddi Udaya
error: Content is protected !!