September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಣಕಜೆ : ಮನೆಯಿಂದ ರಸ್ತೆಗೆ ಓಡಿ ಬಂದ 3 ವರ್ಷದ ಮಗು: ರಿಕ್ಷಾಕ್ಕೆ ತಾಗಿ ಗಂಭೀರಗಾಯಗೊಂಡು ಮೃತ್ಯು

ಸೋಣಂದೂರು: ಇಲ್ಲಿಯ ಪಣಕಜೆಯಲ್ಲಿ ಮನೆಯಿಂದ ರಸ್ತೆ ಗೆ ಓಡಿ ಬಂದ 3 ವರ್ಷದ ಮಗುವಿಗೆ ರಿಕ್ಷಾಕ್ಕೆ ತಾಗಿ ಗಂಭೀರಗಾಯಗೊಂಡ ಮಗು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ಘಟನೆ ಇಂದು (ಮಾ.16) ಬೆಳಿಗ್ಗೆ ನಡೆದಿದೆ.


ಪಣಕಜೆ ಮುಂಡಾಡಿ ನಿವಾಸಿ ಚಂದ್ರ ಶೇಖರ್ ಆಚಾರ್ಯ ಮತ್ತು ಉಷಾ ಆಚಾರ್ಯ ರವರ ದಂಪತಿಯ ಪುತ್ರ ಕೌಶಿಕ್ ಮೃತಪಟ್ಟ ಮಗು.

ಮುಂಡಾಡಿಯಲ್ಲಿ ಚಂದ್ರಶೇಖರ್ ಅವರ ಮನೆ ರಸ್ತೆಯ ಹತ್ತಿರವಿದ್ದು, ಮನೆಯಲ್ಲಿದ್ದ ಮಗು ಓಡಿ ರಸ್ತೆಗೆ ಬಂದಿದೆ ಎನ್ನಲಾಗುತ್ತಿದ್ದು, ಈ ಸಂದರ್ಭ ಮಗುವಿಗೆ ರಿಕ್ಷಾ ತಾಗಿ ಗಂಭೀರ ಗಾಯಗೊಂಡಿದ್ದು, ಮಗುವನ್ನು ಕೂಡಲೇ ಉಜಿರೆ ಖಾಸಗಿ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ದರೂ, ಯಾವುದೇ ಪ್ರಯೋಜನವಾಗದೆ ಮಗು ಆಸ್ಪತ್ರೆಯಲ್ಲಿ ಮೃತಪಟ್ಟಿತ್ತೆನ್ನಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಕ್ರಿಕೆಟ್ ಪಂದ್ಯಾಟದ ಮೂಲಕ ಸಹಾಯನಿಧಿ ಸಂಗ್ರಹಿಸಿದ ಮಾರ್ನಿಂಗ್ ಫ್ರೆಂಡ್ಸ್ ಅನಾರೋಗ್ಯದಿಂದ ಬಳಲುತ್ತಿದ್ದ ಕೀರ್ತನ್ ಚಿಕಿತ್ಸೆಗೆ ರೂ.2.25 ಲಕ್ಷ ಹಸ್ತಾಂತರ

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಶ್ರೀಧರ ರಾವ್ ಕೆ. ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ

Suddi Udaya

ಕಲ್ಮಂಜ: ಕೃಷಿಕ ಶೀನ ಶೆಟ್ಟಿ ನಿಧನ

Suddi Udaya

ಕಲಾಯ ಗುತ್ತು ಧರ್ಮಚಾವಡಿಯಲ್ಲಿ ಸಂಪತ್ ಬಿ. ಸುವರ್ಣರಿಗೆ ಅಭಿನಂದನೆ

Suddi Udaya

 ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ ನಕ್ಸಲ್ ರವೀಂದ್ರ ಶರಣಾಗತಿ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾಮಹೋತ್ಸವ: ದೇವರಿಗೆ ಪಂಚಾಮೃತ ಅಭಿಷೇಕ

Suddi Udaya
error: Content is protected !!