22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಣಕಜೆ : ಮನೆಯಿಂದ ರಸ್ತೆಗೆ ಓಡಿ ಬಂದ 3 ವರ್ಷದ ಮಗು: ರಿಕ್ಷಾಕ್ಕೆ ತಾಗಿ ಗಂಭೀರಗಾಯಗೊಂಡು ಮೃತ್ಯು

ಸೋಣಂದೂರು: ಇಲ್ಲಿಯ ಪಣಕಜೆಯಲ್ಲಿ ಮನೆಯಿಂದ ರಸ್ತೆ ಗೆ ಓಡಿ ಬಂದ 3 ವರ್ಷದ ಮಗುವಿಗೆ ರಿಕ್ಷಾಕ್ಕೆ ತಾಗಿ ಗಂಭೀರಗಾಯಗೊಂಡ ಮಗು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ಘಟನೆ ಇಂದು (ಮಾ.16) ಬೆಳಿಗ್ಗೆ ನಡೆದಿದೆ.


ಪಣಕಜೆ ಮುಂಡಾಡಿ ನಿವಾಸಿ ಚಂದ್ರ ಶೇಖರ್ ಆಚಾರ್ಯ ಮತ್ತು ಉಷಾ ಆಚಾರ್ಯ ರವರ ದಂಪತಿಯ ಪುತ್ರ ಕೌಶಿಕ್ ಮೃತಪಟ್ಟ ಮಗು.

ಮುಂಡಾಡಿಯಲ್ಲಿ ಚಂದ್ರಶೇಖರ್ ಅವರ ಮನೆ ರಸ್ತೆಯ ಹತ್ತಿರವಿದ್ದು, ಮನೆಯಲ್ಲಿದ್ದ ಮಗು ಓಡಿ ರಸ್ತೆಗೆ ಬಂದಿದೆ ಎನ್ನಲಾಗುತ್ತಿದ್ದು, ಈ ಸಂದರ್ಭ ಮಗುವಿಗೆ ರಿಕ್ಷಾ ತಾಗಿ ಗಂಭೀರ ಗಾಯಗೊಂಡಿದ್ದು, ಮಗುವನ್ನು ಕೂಡಲೇ ಉಜಿರೆ ಖಾಸಗಿ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ದರೂ, ಯಾವುದೇ ಪ್ರಯೋಜನವಾಗದೆ ಮಗು ಆಸ್ಪತ್ರೆಯಲ್ಲಿ ಮೃತಪಟ್ಟಿತ್ತೆನ್ನಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಆಪರೇಷನ್ ಸಿಂಧೂರ: ಮುಂಡಾಜೆ ಪರಶುರಾಮ ದೇವಸ್ಥಾನದಲ್ಲಿ ಪ್ರಾಥ೯ನೆ

Suddi Udaya

ಧರ್ಮಸ್ಥಳ: ಆಟೋ ಚಾಲಕ ಸುಂದರ ಗೌಡ ನಿಧನ

Suddi Udaya

ಕಡಿರುದ್ಯಾವರ ಬಿಜು ತೋಮಸ್ ರವರ ಬಾಳೆ ಕೃಷಿ ಗಾಳಿ ಮಳೆಗೆ ಸರ್ವನಾಶ

Suddi Udaya

ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರ ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿ ಬಳಗದಿಂದ ಮಂಗಳೂರು ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಹೋಲಿ ರೆಡಿಮರ್ ಚರ್ಚ್ ನಲ್ಲಿ ಪವಿತ್ರ ಗುರುವಾರ, ಶುಭ ಶುಕ್ರವಾರ ಹಾಗೂ ಈಸ್ಟರ್ ಹಬ್ಬದ ಆಚರಣೆ

Suddi Udaya

ಹೊಸಪಟ್ಣ: ಸಾಮೂಹಿಕ ಸತ್ಯನಾರಾಯಣ ಪೂಜೆ, ಧಾರ್ಮಿಕಸಭೆ

Suddi Udaya
error: Content is protected !!