23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಣಕಜೆ : ಮನೆಯಿಂದ ರಸ್ತೆಗೆ ಓಡಿ ಬಂದ 3 ವರ್ಷದ ಮಗು: ರಿಕ್ಷಾಕ್ಕೆ ತಾಗಿ ಗಂಭೀರಗಾಯಗೊಂಡು ಮೃತ್ಯು

ಸೋಣಂದೂರು: ಇಲ್ಲಿಯ ಪಣಕಜೆಯಲ್ಲಿ ಮನೆಯಿಂದ ರಸ್ತೆ ಗೆ ಓಡಿ ಬಂದ 3 ವರ್ಷದ ಮಗುವಿಗೆ ರಿಕ್ಷಾಕ್ಕೆ ತಾಗಿ ಗಂಭೀರಗಾಯಗೊಂಡ ಮಗು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ಘಟನೆ ಇಂದು (ಮಾ.16) ಬೆಳಿಗ್ಗೆ ನಡೆದಿದೆ.


ಪಣಕಜೆ ಮುಂಡಾಡಿ ನಿವಾಸಿ ಚಂದ್ರ ಶೇಖರ್ ಆಚಾರ್ಯ ಮತ್ತು ಉಷಾ ಆಚಾರ್ಯ ರವರ ದಂಪತಿಯ ಪುತ್ರ ಕೌಶಿಕ್ ಮೃತಪಟ್ಟ ಮಗು.

ಮುಂಡಾಡಿಯಲ್ಲಿ ಚಂದ್ರಶೇಖರ್ ಅವರ ಮನೆ ರಸ್ತೆಯ ಹತ್ತಿರವಿದ್ದು, ಮನೆಯಲ್ಲಿದ್ದ ಮಗು ಓಡಿ ರಸ್ತೆಗೆ ಬಂದಿದೆ ಎನ್ನಲಾಗುತ್ತಿದ್ದು, ಈ ಸಂದರ್ಭ ಮಗುವಿಗೆ ರಿಕ್ಷಾ ತಾಗಿ ಗಂಭೀರ ಗಾಯಗೊಂಡಿದ್ದು, ಮಗುವನ್ನು ಕೂಡಲೇ ಉಜಿರೆ ಖಾಸಗಿ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ದರೂ, ಯಾವುದೇ ಪ್ರಯೋಜನವಾಗದೆ ಮಗು ಆಸ್ಪತ್ರೆಯಲ್ಲಿ ಮೃತಪಟ್ಟಿತ್ತೆನ್ನಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಬುರುಡೆ ಪ್ರಕರಣ ಸಂಬಂಧ ನಾಲ್ಕು ಜನರಿಗೆ ಎಸ್.ಐ‌.ಟಿ‌ ವಿಚಾರಣೆಗೆ ನೋಟಿಸ್ ಜಾರಿ

Suddi Udaya

ಎನ್‌ಎಸ್‌ಎಸ್ ರಾಜ್ಯ ಮಟ್ಟದ ಗಣರಾಜ್ಯೋತ್ಸವ ಶಿಬಿರಕ್ಕೆ ಟಿ. ಸುದರ್ಶನ್ ನಾಯಕ್ ಆಯ್ಕೆ

Suddi Udaya

ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಟಿ.ವಿ. ದೇವಸ್ಯ, ಉಪಾಧ್ಯಕ್ಷರಾಗಿ ಸುನಿಲ್ ದೊಂಡೋಲೆ ಅವಿರೋಧ ಆಯ್ಕೆ

Suddi Udaya

ವೀಲ್ ಚಯರ್ ನಲ್ಲಿ ಬಂದು 88 ವರ್ಷದ ಅಜ್ಜಿ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ

Suddi Udaya

ಡಿ.17: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿ ಕಾಲೇಜಿನ ವಾರ್ಷಿಕ ದಿನಾಚರಣೆ

Suddi Udaya
error: Content is protected !!