23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಿಜೆಪಿ ಬೂತ್ ಸಮಿತಿ ಸಾವ್ಯ ಇದರ ನೂತನ ಅಧ್ಯಕ್ಷರಾಗಿ ಶಶಿಧರ ಆಚಾರ್ಯ ಹಾಗೂ ಕಾರ್ಯದರ್ಶಿಯಾಗಿ ಜಗದೀಶ್ ಹೆಗ್ಡೆ ಆಯ್ಕೆ

ಸಾವ್ಯ: ಬಿಜೆಪಿ ಬೂತ್ ಸಮಿತಿ ಸಾವ್ಯ ಇದರ ನೂತನ ಅಧ್ಯಕ್ಷರಾಗಿ ಶಶಿಧರ ಆಚಾರ್ಯ ಹಾಗೂ ಕಾರ್ಯದರ್ಶಿಯಾಗಿ ಜಗದೀಶ್ ಹೆಗ್ಡೆ ಆಯ್ಕೆಯಾದರು.

ಸಮಿತಿಯ ಪದಾಧಿಕಾರಿಗಳಾಗಿ ರವಿ ಪೂಜಾರಿ ಪಯ್ಯಬೆಟ್ಟು, ಹರೀಶ್ ಕುಲಾಲ್ ಗುಜೋಟ್ಟು, ಸರೋಜ, ಪ್ರವೀಣ್ ಜೆ ಜೆ ನಗರ, ಅಣ್ಣಾಜಿ ಪೂಜಾರಿ ಶಿವಗಿರಿ, ಹರೀಶ್ ಕುಲಾಲ್ ಮರೆಜಲ್, ರಮಾನಂದ ಪೂಜಾರಿ, ಅನಿಲ್ ಹೆಗ್ಡೆ, ಅಣ್ಣಜು ಪೂಜಾರಿ ಕಡೇಕರ್, ಪ್ರಶಾಂತ್ ಪೂಜಾರಿ ಬ್ರಾಂದೊಟ್ಟು, ಸುಂದರ ಆಚಾರ್ಯ ಕಜೆ ಆಯ್ಕೆ ಆದರು.ಗೌರವ ಸಲಹೆಗರಾರಾಗಿ ಹರೀಶ್ ಹೆಗ್ಡೆ, ಶೀನ ಪೂಜಾರಿ ಸಂತ್ಯಾಲ್, ಶೇಖರ ಪೂಜಾರಿ ಹಾಮಜೆ, ಗಣೇಶ್ ಹೆಗ್ಡೆ, ವಿಶ್ವನಾಥ್ ಪೂಜಾರಿ ಪಯ್ಯಬೆಟ್ಟು ಆಯ್ಕೆಯಾದರು.


ಸಭೆಯಲ್ಲಿ ಶಕ್ತಿ ಕೇಂದ್ರ ಅಧ್ಯಕ್ಷರು ಸಂತೋಷ್ ಸಂತ್ಯಾಲ್, ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್, ನಿಕಟ ಪೂರ್ವ ಅಧ್ಯಕ್ಷರು ರವಿ ಪೂಜಾರಿ ಪಯ್ಯಬೆಟ್ಟು, ಗ್ರಾಮ ಪಂಚಾಯತ್ ಸದಸ್ಯರುಗಳು ಹರೀಶ್ ಹೆಗ್ಡೆ ಹಾಗೂ ಸರೋಜ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ ಆಡಳಿತ ಸಮಿತಿ ರಚನೆ

Suddi Udaya

ಮದ್ದಡ್ಕ: ಸಬರಬೈಲುನಲ್ಲಿ ಹೊಂಡಕ್ಕೆ ಬಿದ್ದ ಲಾರಿ‌

Suddi Udaya

ಧರ್ಮಸ್ಥಳದಲ್ಲಿ ಎರಡು ಆಟೋ ಹಾಗೂ ಮೂರು ಕಾರುಗಳ ನಡುವೆ ಸರಣಿ ಅಪಘಾತ

Suddi Udaya

ಉಜಿರೆ ಶೀತಲ್ ಗಾರ್ಡನ್ ನಲ್ಲಿ ಸುಸಜ್ಜಿತವಾದ ವಿಜಯ ಸಭಾಭವನ ಉದ್ಘಾಟನೆ

Suddi Udaya

ಕಕ್ಯಪದವು: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಶೇ. 100 ಫಲಿತಾಂಶ

Suddi Udaya

ಅಂತರ್ ಕಾಲೇಜು ಗಣಿತ ಸ್ಪರ್ಧೆ: ಎಸ್. ಡಿ. ಎಂ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
error: Content is protected !!