25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಿಜೆಪಿ ಬೂತ್ ಸಮಿತಿ ಸಾವ್ಯ ಇದರ ನೂತನ ಅಧ್ಯಕ್ಷರಾಗಿ ಶಶಿಧರ ಆಚಾರ್ಯ ಹಾಗೂ ಕಾರ್ಯದರ್ಶಿಯಾಗಿ ಜಗದೀಶ್ ಹೆಗ್ಡೆ ಆಯ್ಕೆ

ಸಾವ್ಯ: ಬಿಜೆಪಿ ಬೂತ್ ಸಮಿತಿ ಸಾವ್ಯ ಇದರ ನೂತನ ಅಧ್ಯಕ್ಷರಾಗಿ ಶಶಿಧರ ಆಚಾರ್ಯ ಹಾಗೂ ಕಾರ್ಯದರ್ಶಿಯಾಗಿ ಜಗದೀಶ್ ಹೆಗ್ಡೆ ಆಯ್ಕೆಯಾದರು.

ಸಮಿತಿಯ ಪದಾಧಿಕಾರಿಗಳಾಗಿ ರವಿ ಪೂಜಾರಿ ಪಯ್ಯಬೆಟ್ಟು, ಹರೀಶ್ ಕುಲಾಲ್ ಗುಜೋಟ್ಟು, ಸರೋಜ, ಪ್ರವೀಣ್ ಜೆ ಜೆ ನಗರ, ಅಣ್ಣಾಜಿ ಪೂಜಾರಿ ಶಿವಗಿರಿ, ಹರೀಶ್ ಕುಲಾಲ್ ಮರೆಜಲ್, ರಮಾನಂದ ಪೂಜಾರಿ, ಅನಿಲ್ ಹೆಗ್ಡೆ, ಅಣ್ಣಜು ಪೂಜಾರಿ ಕಡೇಕರ್, ಪ್ರಶಾಂತ್ ಪೂಜಾರಿ ಬ್ರಾಂದೊಟ್ಟು, ಸುಂದರ ಆಚಾರ್ಯ ಕಜೆ ಆಯ್ಕೆ ಆದರು.ಗೌರವ ಸಲಹೆಗರಾರಾಗಿ ಹರೀಶ್ ಹೆಗ್ಡೆ, ಶೀನ ಪೂಜಾರಿ ಸಂತ್ಯಾಲ್, ಶೇಖರ ಪೂಜಾರಿ ಹಾಮಜೆ, ಗಣೇಶ್ ಹೆಗ್ಡೆ, ವಿಶ್ವನಾಥ್ ಪೂಜಾರಿ ಪಯ್ಯಬೆಟ್ಟು ಆಯ್ಕೆಯಾದರು.


ಸಭೆಯಲ್ಲಿ ಶಕ್ತಿ ಕೇಂದ್ರ ಅಧ್ಯಕ್ಷರು ಸಂತೋಷ್ ಸಂತ್ಯಾಲ್, ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್, ನಿಕಟ ಪೂರ್ವ ಅಧ್ಯಕ್ಷರು ರವಿ ಪೂಜಾರಿ ಪಯ್ಯಬೆಟ್ಟು, ಗ್ರಾಮ ಪಂಚಾಯತ್ ಸದಸ್ಯರುಗಳು ಹರೀಶ್ ಹೆಗ್ಡೆ ಹಾಗೂ ಸರೋಜ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Related posts

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ರಾಮ ಕ್ಷೇತ್ರ ಶ್ರೀಮಠದ ಸದ್ಗುರು ಸ್ವಾಮಿಗಳನ್ನು ಉತ್ತರಕಾಂಡದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದ ಹರಿದ್ವಾರದ ಶಾಸಕ ಮದನ ಕೌಸಿಕ

Suddi Udaya

ಅಯೋಧ್ಯೆ ಶ್ರೀರಾಮ ದೇವರ ಪ್ರಾಣಪ್ರತಿಷ್ಠೆಯ ಪ್ರಯುಕ್ತ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಶ್ರೀ ರಾಮೋತ್ಸವ

Suddi Udaya

ಎಸ್‌ಜಿಎಫ್‌ಐ (SGFI) ರಾಷ್ಟ್ರೀಯ ಕಬಡ್ಡಿ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ತಂಡ ಭಾಗಿ

Suddi Udaya

ಚಾರ್ಮಾಡಿ ಘಾಟಿ ಅರಣ್ಯದಲ್ಲಿ ಬೆಂಕಿ

Suddi Udaya

ಕಳೆದ 25 ವರ್ಷಗಳಿಂದ ಸಹಕಾರಿ ರಂಗದಲ್ಲಿ ಅಗ್ರಮಾಣ್ಯ ಸೇವೆ ಸಲ್ಲಿಸುತ್ತಿರುವ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣರವರಿಗೆ ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ, ಬೆಂಗಳೂರಿನಲ್ಲಿ ನ. 14 ರಂದು ಮುಖ್ಯಮಂತ್ರಿಗಳಿಂದ ಪ್ರಶಸ್ತಿ ಪ್ರದಾನ

Suddi Udaya
error: Content is protected !!