24.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಿಜೆಪಿ ಬೂತ್ ಸಮಿತಿ ಸಾವ್ಯ ಇದರ ನೂತನ ಅಧ್ಯಕ್ಷರಾಗಿ ಶಶಿಧರ ಆಚಾರ್ಯ ಹಾಗೂ ಕಾರ್ಯದರ್ಶಿಯಾಗಿ ಜಗದೀಶ್ ಹೆಗ್ಡೆ ಆಯ್ಕೆ

ಸಾವ್ಯ: ಬಿಜೆಪಿ ಬೂತ್ ಸಮಿತಿ ಸಾವ್ಯ ಇದರ ನೂತನ ಅಧ್ಯಕ್ಷರಾಗಿ ಶಶಿಧರ ಆಚಾರ್ಯ ಹಾಗೂ ಕಾರ್ಯದರ್ಶಿಯಾಗಿ ಜಗದೀಶ್ ಹೆಗ್ಡೆ ಆಯ್ಕೆಯಾದರು.

ಸಮಿತಿಯ ಪದಾಧಿಕಾರಿಗಳಾಗಿ ರವಿ ಪೂಜಾರಿ ಪಯ್ಯಬೆಟ್ಟು, ಹರೀಶ್ ಕುಲಾಲ್ ಗುಜೋಟ್ಟು, ಸರೋಜ, ಪ್ರವೀಣ್ ಜೆ ಜೆ ನಗರ, ಅಣ್ಣಾಜಿ ಪೂಜಾರಿ ಶಿವಗಿರಿ, ಹರೀಶ್ ಕುಲಾಲ್ ಮರೆಜಲ್, ರಮಾನಂದ ಪೂಜಾರಿ, ಅನಿಲ್ ಹೆಗ್ಡೆ, ಅಣ್ಣಜು ಪೂಜಾರಿ ಕಡೇಕರ್, ಪ್ರಶಾಂತ್ ಪೂಜಾರಿ ಬ್ರಾಂದೊಟ್ಟು, ಸುಂದರ ಆಚಾರ್ಯ ಕಜೆ ಆಯ್ಕೆ ಆದರು.ಗೌರವ ಸಲಹೆಗರಾರಾಗಿ ಹರೀಶ್ ಹೆಗ್ಡೆ, ಶೀನ ಪೂಜಾರಿ ಸಂತ್ಯಾಲ್, ಶೇಖರ ಪೂಜಾರಿ ಹಾಮಜೆ, ಗಣೇಶ್ ಹೆಗ್ಡೆ, ವಿಶ್ವನಾಥ್ ಪೂಜಾರಿ ಪಯ್ಯಬೆಟ್ಟು ಆಯ್ಕೆಯಾದರು.


ಸಭೆಯಲ್ಲಿ ಶಕ್ತಿ ಕೇಂದ್ರ ಅಧ್ಯಕ್ಷರು ಸಂತೋಷ್ ಸಂತ್ಯಾಲ್, ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್, ನಿಕಟ ಪೂರ್ವ ಅಧ್ಯಕ್ಷರು ರವಿ ಪೂಜಾರಿ ಪಯ್ಯಬೆಟ್ಟು, ಗ್ರಾಮ ಪಂಚಾಯತ್ ಸದಸ್ಯರುಗಳು ಹರೀಶ್ ಹೆಗ್ಡೆ ಹಾಗೂ ಸರೋಜ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Related posts

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ

Suddi Udaya

ಜು.29ರಿಂದ ಸೆ.14ರವರೆಗೆ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆ: ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವ್ರತಾಚರಣೆ: ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ:ಅನಾಥ ಶವವನ್ನು ಪೊಲೀಸರಿಗೆ ಒಪ್ಪಿಸಿದ ಸ್ವಯಂಸೇವಕರು

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ.ಶಿಕ್ಷಕ ರಕ್ಷಕ ಸಂಘದ ಪೋಷಕರ ಸಭೆ .

Suddi Udaya

ಪುಂಜಾಲಕಟ್ಟೆ ಯಕ್ಷದ್ರುವ ಪಟ್ಲ ಫೌಂಡೇಶನ್ ಮಹಿಳಾ ಘಟಕದಿಂದ ಉಮಾ ಡಿ. ಗೌಡರಿಗೆ ಸನ್ಮಾನ

Suddi Udaya

ಧರ್ಮಸ್ಥಳ: ‘ಭಜನಾ ತರಬೇತಿ ಕಮ್ಮಟ’ ಕಾರ್ಯಾಗಾರ: ‘ಸಾಮಾಜಿಕ ಸಾಮರಸ್ಯ ಮೂಡಿಸುವಲ್ಲಿ ಭಜನೆಯ ಪಾತ್ರ’ ಕುರಿತು ಉಪನ್ಯಾಸ

Suddi Udaya
error: Content is protected !!