July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಿಜೆಪಿ ಬೂತ್ ಸಮಿತಿ ಸಾವ್ಯ ಇದರ ನೂತನ ಅಧ್ಯಕ್ಷರಾಗಿ ಶಶಿಧರ ಆಚಾರ್ಯ ಹಾಗೂ ಕಾರ್ಯದರ್ಶಿಯಾಗಿ ಜಗದೀಶ್ ಹೆಗ್ಡೆ ಆಯ್ಕೆ

ಸಾವ್ಯ: ಬಿಜೆಪಿ ಬೂತ್ ಸಮಿತಿ ಸಾವ್ಯ ಇದರ ನೂತನ ಅಧ್ಯಕ್ಷರಾಗಿ ಶಶಿಧರ ಆಚಾರ್ಯ ಹಾಗೂ ಕಾರ್ಯದರ್ಶಿಯಾಗಿ ಜಗದೀಶ್ ಹೆಗ್ಡೆ ಆಯ್ಕೆಯಾದರು.

ಸಮಿತಿಯ ಪದಾಧಿಕಾರಿಗಳಾಗಿ ರವಿ ಪೂಜಾರಿ ಪಯ್ಯಬೆಟ್ಟು, ಹರೀಶ್ ಕುಲಾಲ್ ಗುಜೋಟ್ಟು, ಸರೋಜ, ಪ್ರವೀಣ್ ಜೆ ಜೆ ನಗರ, ಅಣ್ಣಾಜಿ ಪೂಜಾರಿ ಶಿವಗಿರಿ, ಹರೀಶ್ ಕುಲಾಲ್ ಮರೆಜಲ್, ರಮಾನಂದ ಪೂಜಾರಿ, ಅನಿಲ್ ಹೆಗ್ಡೆ, ಅಣ್ಣಜು ಪೂಜಾರಿ ಕಡೇಕರ್, ಪ್ರಶಾಂತ್ ಪೂಜಾರಿ ಬ್ರಾಂದೊಟ್ಟು, ಸುಂದರ ಆಚಾರ್ಯ ಕಜೆ ಆಯ್ಕೆ ಆದರು.ಗೌರವ ಸಲಹೆಗರಾರಾಗಿ ಹರೀಶ್ ಹೆಗ್ಡೆ, ಶೀನ ಪೂಜಾರಿ ಸಂತ್ಯಾಲ್, ಶೇಖರ ಪೂಜಾರಿ ಹಾಮಜೆ, ಗಣೇಶ್ ಹೆಗ್ಡೆ, ವಿಶ್ವನಾಥ್ ಪೂಜಾರಿ ಪಯ್ಯಬೆಟ್ಟು ಆಯ್ಕೆಯಾದರು.


ಸಭೆಯಲ್ಲಿ ಶಕ್ತಿ ಕೇಂದ್ರ ಅಧ್ಯಕ್ಷರು ಸಂತೋಷ್ ಸಂತ್ಯಾಲ್, ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್, ನಿಕಟ ಪೂರ್ವ ಅಧ್ಯಕ್ಷರು ರವಿ ಪೂಜಾರಿ ಪಯ್ಯಬೆಟ್ಟು, ಗ್ರಾಮ ಪಂಚಾಯತ್ ಸದಸ್ಯರುಗಳು ಹರೀಶ್ ಹೆಗ್ಡೆ ಹಾಗೂ ಸರೋಜ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ ವಾರ್ಷಿಕ ಮಹಾಸಭೆ

Suddi Udaya

ಕುಕ್ಕೇಡಿ : ಪಡ್ಯೋಡಿ ಬೈಲು ನಿವಾಸಿ ಗೋಪಿ ನಿಧನ

Suddi Udaya

ಬೆಳ್ತಂಗಡಿ: ರಾಮನಗರ ನಿವಾಸಿ ಉಪಾಲಕ್ಷಿ ನಿಧನ

Suddi Udaya

ಎಸ್.ಡಿ. ಎಂ ಮಹಿಳಾ ಐ.ಟಿ.ಐ ಯಲ್ಲಿ ಆಯುಧ ಪೂಜಾ ಕಾರ್ಯಕ್ರಮ

Suddi Udaya

ಸೆ.7: ಬಳಂಜ-ನಾಲ್ಕೂರು- ತೆಂಕಕಾರಂದೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ : ವಾರೀಸುದಾರರ ಪತ್ತೆಗಾಗಿ ಮನವಿ

Suddi Udaya
error: Content is protected !!