ಬೆಳ್ತಂಗಡಿ ಶ್ರಮಿಕ ಕಚೇರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭೇಟಿ

Suddi Udaya

ಬೆಳ್ತಂಗಡಿ: ಇಲ್ಲಿಯ ಶಾಸಕ ಹರೀಶ್ ಪೂಂಜರ ಶ್ರಮಿಕ ಕಚೇರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರವರು ಮಾ.16ರಂದು ಕಚೇರಿಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಜಯಾನಂದ ಗೌಡ, ಸೀತಾರಾಮ್ ಬೆಳಾಲು, ಲಾಯಿಲ ಮಹಾ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಾಯಿಲ, ಲೋಕಸಭಾ ಚುನಾವಣೆಯ ಜಿಲ್ಲೆಯ ಮಹಿಳಾ ಕಾರ್ಯ ಪ್ರಮುಖ್ ಧನಲಕ್ಷ್ಮೀ ಗಟ್ಟಿ, ಜಿಲ್ಲೆಯ ಗೋಡೆ ಬರಹ ಪ್ರಮುಖ್ ದಯಾನಂದ್ ಪುತ್ತುರು ಉಪಸ್ಥಿತರಿದ್ದರು.

Leave a Comment

error: Content is protected !!