23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಜನತಾ ಪಾರ್ಟಿಯ ನಾವೂರು ಶಕ್ತಿ ಕೇಂದ್ರದ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

ನಾವೂರು: ಭಾರತೀಯ ಜನತಾ ಪಾರ್ಟಿಯ ನಾವೂರು ಶಕ್ತಿಕೇಂದ್ರದ ಬೂತು ಸಂಖ್ಯೆ 13 ರ ಅಧ್ಯಕ್ಷರಾಗಿ ಪ್ರಮೋದ್ ಸಾಲ್ಯಾನ್ ಮೊರ್ತಾಜೆ, ಕಾರ್ಯದರ್ಶಿಯಾಗಿ ಮಹೇಶ್ ಕುಲಾಲ್ ಆಯ್ಕೆಯಾಗಿದ್ದಾರೆ.

ನಾವೂರು ಶಕ್ತಿಕೇಂದ್ರದ ಬೂತು ಸಂಖ್ಯೆ 14 ರ ಅಧ್ಯಕ್ಷರಾಗಿ ಕೃಷ್ಣಪ್ಪ ಪೂಜಾರಿ ಭೋಟ್ರ ಪಾಲು, ಕಾರ್ಯದರ್ಶಿಯಾಗಿ ವಸಂತ ಗೌಡ ಇವರನ್ನು ಆಯ್ಕೆಮಾಡಲಾಗಿದೆ.

Related posts

ತುಳು ಶಿವಳ್ಳಿ ಸಭಾ ಕುವೆಟ್ಟು ವಲಯದಿಂದ ಶಿವರಾತ್ರಿ ಭಜನೆ

Suddi Udaya

ಕಲ್ಪತರು ನರ್ಸಿಂಗ್ ಸ್ಕೂಲ್ ನಲ್ಲಿ ಲ್ಯಾಂಪ್ ಲೈಟಿಂಗ್ ಮತ್ತು ಓಥ್ ಸಮಾರಂಭ

Suddi Udaya

ರಾಜ ಕೇಸರಿ ಸಂಘಟನೆಯ 541ನೇ ಸೇವಾ ಯೋಜನೆ: ಉಜಿರೆ ದೊಂಪದ ಪಲ್ಕೆ ಕೋಟಪ್ಪ ಪೂಜಾರಿಯವರಿಗೆ ಸಿಟಿ ಸ್ಕ್ಯಾನಿಂಗ್ ಮಾಡಿಸಲು ಸಹಾಯ ಹಸ್ತ

Suddi Udaya

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಯ ರಕ್ಷಾ ಸಮಿತಿ ಸಭೆ: ಆಸ್ಪತ್ರೆಯ ಅಭಿವೃದ್ದಿಯ ಬಗ್ಗೆ ಚರ್ಚೆ

Suddi Udaya

ಸುಲ್ಕೇರಿ: ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

Suddi Udaya

ಕುಂಡದಬೆಟ್ಟು: ಮಂಜುಶ್ರೀ ಭಜನಾ ಮಂಡಳಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!