July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಜನತಾ ಪಾರ್ಟಿಯ ನಾವೂರು ಶಕ್ತಿ ಕೇಂದ್ರದ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

ನಾವೂರು: ಭಾರತೀಯ ಜನತಾ ಪಾರ್ಟಿಯ ನಾವೂರು ಶಕ್ತಿಕೇಂದ್ರದ ಬೂತು ಸಂಖ್ಯೆ 13 ರ ಅಧ್ಯಕ್ಷರಾಗಿ ಪ್ರಮೋದ್ ಸಾಲ್ಯಾನ್ ಮೊರ್ತಾಜೆ, ಕಾರ್ಯದರ್ಶಿಯಾಗಿ ಮಹೇಶ್ ಕುಲಾಲ್ ಆಯ್ಕೆಯಾಗಿದ್ದಾರೆ.

ನಾವೂರು ಶಕ್ತಿಕೇಂದ್ರದ ಬೂತು ಸಂಖ್ಯೆ 14 ರ ಅಧ್ಯಕ್ಷರಾಗಿ ಕೃಷ್ಣಪ್ಪ ಪೂಜಾರಿ ಭೋಟ್ರ ಪಾಲು, ಕಾರ್ಯದರ್ಶಿಯಾಗಿ ವಸಂತ ಗೌಡ ಇವರನ್ನು ಆಯ್ಕೆಮಾಡಲಾಗಿದೆ.

Related posts

ಉಜಿರೆ ನಿನಾದ ಕ್ಲಾಸಿಕಲ್ಸ್ ನಲ್ಲಿ ನೋಂದಾವಣಿ ಆರಂಭ: ಒಂದೇ ಸೂರಿನಡಿಯಲ್ಲಿ ವಿವಿಧ ವಿದ್ಯೆಗಳನ್ನು ಕಲಿಯುವ ಸುವರ್ಣಾವಕಾಶ

Suddi Udaya

ಮುಂಡಾಜೆ : ಮನೆಯಲ್ಲಿಟ್ಟಿದ್ದ ರೂ.5 ಲಕ್ಷ ಬೆಲೆಬಾಳುವ 122ಗ್ರಾಂ ಚಿನ್ನಾಭರಣ ಕಳವು : ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಾಲಾಡಿ: ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ಆರೋಗ್ಯ ಮಾಹಿತಿ

Suddi Udaya

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ವಾರ್ಷಿಕೋತ್ಸವ-ಶಿಶು ಸಂಭ್ರಮ

Suddi Udaya

ಬೆಳ್ತಂಗಡಿ: ಹಳೆಕೋಟೆ ಡಿಸ್ಕೌಂಟ್ ಸೇಲ್ ಬಟ್ಟೆ ಮತ್ತು ಚಪ್ಪಲಿ ಅಂಗಡಿಯವರಿಂದ ವಯನಾಡ್ ನೆರೆ ಸಂತ್ರಸ್ತರಿಗೆ ದಿ‌ನಬಳಕೆ ವಸ್ತುಗಳ ಸಹಾಯಹಸ್ತ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶ್ರೀ ಕೃಷ್ಣ ಭಜನಾ ಮಂದಿರ ನಿರ್ಮಾಣಕ್ಕೆ ರೂ.1 ಲಕ್ಷ ದೇಣಿಗೆ

Suddi Udaya
error: Content is protected !!