30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಯೋಗೀಶ್ ಕುಮಾರ್ ನಡಕ್ಕರ

ಬೆಳ್ತಂಗಡಿ:ಧಾರ್ಮಿಕ,ಸಾಮಾಜಿಕ,ಶೈಕ್ಷಣಿಕವಾಗಿ ಗುರುತಿಸಿಕೊಂಡು ವಿಶೇಷವಾಗಿ ತಾಲೂಕಿನ ಹಲವಾರು ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವದ ಯಶಸ್ವಿ ಅಧ್ಯಕ್ಷರಾಗಿ‌ ಸೇವೆ ಸಲ್ಲಿಸಿದ ಜಿಲ್ಲಾ ಕನ್ನಡ ರಾಜ್ಯೋತ್ಸವ ಪುರಸ್ಕೃತ ಯೋಗೀಶ್ ಕುಮಾರ್ ನಡಕ್ಕರ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಸುಮಾರು 15 ಹೆಚ್ಚು ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಧ್ಯಕ್ಷರಾಗಿ ದೇಗುಲದ ಅಭಿವೃದ್ಧಿಗೆ ಸಹಕಾರ ನೀಡುತ್ತಿದ್ದಾರೆ. ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ‌ ಸೇವಾ ಸಂಘದ ಅಧ್ಯಕ್ಷರಾಗಿ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷರಾಗಿ ಹತ್ತು ಹಲವು‌ ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

Related posts

ಧರ್ಮಸ್ಥಳ ಗ್ರಾ.ಪಂ ಗೆ ಎಸ್.ಐ.ಟಿ ಎಂಟ್ರಿ : ಕರ್ತವ್ಯ ನಿರ್ವಹಿಸುತ್ತಿದವರ ವಿವರ ಪಡೆದ ಎಸ್.ಐ.ಟಿ

Suddi Udaya

ಮಚ್ಚಿನ : ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

Suddi Udaya

ಉಜಿರೆ ಶ್ರೀ ಧ.ಮಂ. ಪಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶೈಕ್ಷಣಿಕ ಕಾರ್ಯಕ್ರಮ

Suddi Udaya

ಬಂಗಾಡಿ ಸಿ ಎ ಬ್ಯಾಂಕಿನ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಕೆ ಬಾಲಕೃಷ್ಣ ಗೌಡ ನಿಧನ

Suddi Udaya

ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಬಗ್ಗೆ ಮಂಗಳೂರು ವಲಯ ಸಮಾಲೋಚನಾ ಸಭೆ

Suddi Udaya

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಒತ್ತಾಯ: ಸೆ.3: ಬೆಳ್ತಂಗಡಿಯಲ್ಲಿ ಪ್ರಜಾಪ್ರಭುತ್ವ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya
error: Content is protected !!