25.1 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾ, ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ನೆರಿಯ ಬಾಂಜಾರುಮಲೆಯ ಅರಣ್ಯವಾಸಿ ಜನರೊಂದಿಗೆ ಶಕ್ತಿವಂದನಾ ಕಾರ್ಯಕ್ರಮ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ನೆರಿಯ ಗ್ರಾಮಪಂಚಾಯಿತ್ ವ್ಯಾಪ್ತಿಗೆ ಬರುವ ಬಾಂಜಾರುಮಲೆಯಲ್ಲಿ ವಾಸಿಸುಸುವ ಅರಣ್ಯವಾಸಿ ಜನರೊಂದಿಗೆ ಶಕ್ತಿವಂದನಾ ಕಾರ್ಯಕ್ರಮ ಹಾಗೂ ಮೋದಿಜಿ ಯವರ ಯೋಜನೆಗಳ ಬಗ್ಗೆ ಅಲ್ಲಿಯ ಜನರಿಗೆ ಮನವರಿಕೆ ಹಾಗೂ ಅಲ್ಲಿಯ ಮಹಿಳೆಯರಿಗೆ ಮನರಂಜನಾತ್ಮಕ ಆಟೋಟ ಸ್ಪರ್ಧೆಯನ್ನು ಏರ್ಪಡಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲಾ, ಬೆಳ್ತಂಗಡಿ ಮಂಡಲದ ಅಧ್ಯಕ್ಷ ಶ್ರೀನಿವಾಸ್ ರಾವ್, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಶ್ರೀಮತಿ ಮಂಜುಳಾ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಸಂಧ್ಯಾ ವೆಂಕಟೇಶ್ ಹಾಗೂ ಲಕಿತ , ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ , ಬೆಳ್ತಂಗಡಿ ಮಹಿಳಾ ಮೋರ್ಚಾದ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ ಬೆಳಾಲು, ಪ್ರಧಾನ ಕಾರ್ಯದರ್ಶಿಗಳಾದ ಪೂರ್ಣಿಮಾ ಜಯಂತ್, ತುಳಸಿ ಮಾಲಾಡಿ, ಯುವ ಮೊರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಪದಾಧಿಕಾರಿಗಳು, ಚಾರ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾರದ ಚಾರ್ಮಾಡಿ ,ಮಹಿಳಾ ಮೋರ್ಚಾ ದ ಉಪಾಧ್ಯಕ್ಷೆ ಶಾರದ ಕಳೆಂಜ ಭಾಗವಹಿಸಿದರು.

Related posts

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೈ‌ ಕೊಟ್ಟ ವಿದ್ಯುತ್: ವೈದ್ಯರಿಂದ ಕತ್ತಲಲ್ಲಿ ರೋಗಿಗಳ ಆರೋಗ್ಯ ತಪಾಸಣೆ: ಇನ್ವರ್ಟರ್ ವ್ಯವಸ್ಥೆಗಳು ಇಲ್ಲದೆ ಟಾರ್ಚ್ ಬೆಳಕಿನಿಂದ ಚಿಕಿತ್ಸೆ ನೀಡಬೇಕಾದ ಸ್ಥಿತಿ

Suddi Udaya

ಶ್ರೀ ನಾಗ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ಸಾನಿಧ್ಯ ಕ್ಷೇತ್ರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಂತಾರ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಂಜನಾ ಎಂ.ಡಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ವಾಣಿ ಆಂ.ಮಾ. ಶಾಲಾ ಬಾಲಕ-ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯ

Suddi Udaya
error: Content is protected !!