25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾ.ಜ.ಪಾ. ಹಿರಿಯ ನಾಗರೀಕ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ನೇಮಕ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಗರೀಕ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜೆಯೇಂದ್ರ ನಿಯುಕ್ತಿಗೊಳಿಸಿದ್ದಾರೆ.

Related posts

ಆ.29ರಂದು ಮಹೇಶ್ ಶೆಟ್ಟಿ ತಿಮರೋಡಿ ದಂಪತಿ ಖುದ್ದು ಹಾಜರಾಗುವಂತೆ ಹೈ ಕೋರ್ಟ್ ಆದೇಶ

Suddi Udaya

ಅಳದಂಗಡಿ: ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬಡಗಕಾರಂದೂರು ಒಕ್ಕೂಟದಿಂದ ಭಜನಾ ಕಾರ್ಯಕ್ರಮ

Suddi Udaya

ರಾಯಚೂರು ವೀರಸಾವರ್ಕರ್ ಯೂಥ್ ಅಸೋಸಿಯೇಷನ್ ವತಿಯಿಂದ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಮುಂಡಾಜೆ ಶ್ರೀ ಮೂರ್ತಿಲ್ಲಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ರಾಘವ ಶೆಟ್ಟಿ, ಕಾರ್ಯದರ್ಶಿಯಾಗಿ ಬಾಬು ಪೂಜಾರಿ ಆಯ್ಕೆ

Suddi Udaya

ಪೊಸಂದೋಡಿ ಹರಿಕೃಪಾ ಪಿ. ದುಗ್ಗಪ್ಪ ಗೌಡ ಮತ್ತು ಶ್ರೀಮತಿ ಜಾಜೀವಿಯವರ ವೈವಾಹಿಕ ಜೀವನದ ‘ ಸುವರ್ಣ ಸಂಭ್ರಮ’: ಆದಿಚುಂಚನಗಿರಿ ಶಾಖಾ ಮಠಾ ಧೀಶರಾದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರಿಂದ ಆಶೀರ್ವಚನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!