July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಿಂದುಳಿದ ವರ್ಗಗಳ ಮೋರ್ಚಾದ ತಾಲೂಕು ಅಧ್ಯಕ್ಷ ರತ್ನಾಕರ ಬುಣ್ಣನ್ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಥಮ ಪೂರ್ಣಪ್ರಮಾಣದ ಸಭೆ

.ಬೆಳ್ತಂಗಡಿ:ಬಿಜೆಪಿ ಬೆಳ್ತಂಗಡಿ ಮಂಡಲ ಇದರ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಥಮ ಪೂರ್ಣಪ್ರಮಾಣದ ಸಭೆಯು ಮಾ. 16 ರಂದು ಹಿಂದುಳಿದ ವರ್ಗಗಳ ಮೋರ್ಚಾದ ತಾಲೂಕು ಅಧ್ಯಕ್ಷ ರತ್ನಾಕರ ಬುಣ್ಣನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾದ ಅಧ್ಯಕ್ಷರಾದ ಮಹೇಶ್ ಜೋಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಶಿಧರ ಕಲ್ಮಂಜ, ಮೋರ್ಚಾದ ಜಿಲ್ಲಾ ಕಾರ್ಯದರ್ಶಿಗಳಾದ ರವಿ ಸೋಲೂರು,ತಾಲೂಕು ಹಿಂದುಳಿದ ವರ್ಗ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ವಿಠಲ ಆಚಾರ್ಯ,ಸುಧೀರ್ ಭಂಡಾರಿ ಮತ್ತು ಮೋರ್ಚಾದ ಉಪಾಧ್ಯಕ್ಷರು ಕಾರ್ಯದರ್ಶಿಗಳು ಸದಸ್ಯರುಗಳು, ತಾಲೂಕಿನ ಅಧ್ಯಕ್ಷರು ಮತ್ತು ಜಿಲ್ಲಾ ಮೋರ್ಚಾದ ಅಧ್ಯಕ್ಷರು,ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ನಾಳೆ (ಮಾ.1): ಕಕ್ಕಿಂಜೆ ವಿದ್ಯುತ್‌ ನಿಲುಗಡೆ

Suddi Udaya

ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಉದ್ಯೋಗ ಪ್ರೇರಣಾ ಶಿಬಿರ

Suddi Udaya

ನಾರಾವಿ-ಅಳದಂಗಡಿ ಮಹಾಶಕ್ತಿ ಕೇಂದ್ರದ ವತಿಯಿಂದ ಮಾಜಿ ಶಾಸಕರಾದ ವಸಂತ ಬಂಗೇರರ ನಿಧನಕ್ಕೆ ಶ್ರದ್ಧಾಂಜಲಿ

Suddi Udaya

ರಾಜ್ಯಮಟ್ಟದ ಡಿಸ್ಕಸ್ ಥ್ರೋ: ಬಳಂಜದ ಸುಷ್ಮಾ ಬಿ ಪೂಜಾರಿ ಪ್ರಥಮ

Suddi Udaya

ಬಳಂಜ ಜ್ಯೋತಿ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ ಸಭೆ: ಅಧ್ಯಕ್ಷರಾಗಿ ಚೇತನಾ ಜೈನ್, ಪ್ರ.ಕಾರ್ಯದರ್ಶಿಯಾಗಿ ಯಕ್ಷಿತಾ ದೇವಾಡಿಗ

Suddi Udaya

ಶಿರ್ತಾಡಿ ಕಂದಿರು ಶ್ರೀ ಆದಿಶಕ್ತಿ ದುರ್ಗಾಂಬಿಕಾ ದೇವಸ್ಥಾನ ಉತ್ಸವ ಸಮಿತಿ, ಸ್ವಾಗತ ಸಮಿತಿಗೆ ಆಯ್ಕೆ

Suddi Udaya
error: Content is protected !!