23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಿಂದುಳಿದ ವರ್ಗಗಳ ಮೋರ್ಚಾದ ತಾಲೂಕು ಅಧ್ಯಕ್ಷ ರತ್ನಾಕರ ಬುಣ್ಣನ್ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಥಮ ಪೂರ್ಣಪ್ರಮಾಣದ ಸಭೆ

.ಬೆಳ್ತಂಗಡಿ:ಬಿಜೆಪಿ ಬೆಳ್ತಂಗಡಿ ಮಂಡಲ ಇದರ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಥಮ ಪೂರ್ಣಪ್ರಮಾಣದ ಸಭೆಯು ಮಾ. 16 ರಂದು ಹಿಂದುಳಿದ ವರ್ಗಗಳ ಮೋರ್ಚಾದ ತಾಲೂಕು ಅಧ್ಯಕ್ಷ ರತ್ನಾಕರ ಬುಣ್ಣನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾದ ಅಧ್ಯಕ್ಷರಾದ ಮಹೇಶ್ ಜೋಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಶಿಧರ ಕಲ್ಮಂಜ, ಮೋರ್ಚಾದ ಜಿಲ್ಲಾ ಕಾರ್ಯದರ್ಶಿಗಳಾದ ರವಿ ಸೋಲೂರು,ತಾಲೂಕು ಹಿಂದುಳಿದ ವರ್ಗ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ವಿಠಲ ಆಚಾರ್ಯ,ಸುಧೀರ್ ಭಂಡಾರಿ ಮತ್ತು ಮೋರ್ಚಾದ ಉಪಾಧ್ಯಕ್ಷರು ಕಾರ್ಯದರ್ಶಿಗಳು ಸದಸ್ಯರುಗಳು, ತಾಲೂಕಿನ ಅಧ್ಯಕ್ಷರು ಮತ್ತು ಜಿಲ್ಲಾ ಮೋರ್ಚಾದ ಅಧ್ಯಕ್ಷರು,ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಲೋಕ ಅದಾಲತ್

Suddi Udaya

ಮರೋಡಿ ಅರುಣೋದಯ ಯುವಕ ಮಂಡಲ: ಅಧ್ಯಕ್ಷರಾಗಿ ಯಶೋಧರ ಬಂಗೇರ,ಪ್ರ ಕಾರ್ಯದರ್ಶಿಯಾಗಿ ಪ್ರದೀಪ್ ಕೋಟ್ಯಾನ್ ಆಯ್ಕೆ

Suddi Udaya

ಧರ್ಮಸ್ಥಳ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ಮತ್ತು ಉಪನ್ಯಾಸಕರುಗಳ ವಾರ್ಷಿಕ ಕಾರ್ಯಾಗಾರ

Suddi Udaya

ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಬಿಸಾಡಿದ ಪ್ರಕರಣ: ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಬಂದಾರು ಮತ್ತು ಮೊಗ್ರು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ

Suddi Udaya
error: Content is protected !!