ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಯೋಗೀಶ್ ಕುಮಾರ್ ನಡಕ್ಕರ

ಬೆಳ್ತಂಗಡಿ:ಧಾರ್ಮಿಕ,ಸಾಮಾಜಿಕ,ಶೈಕ್ಷಣಿಕವಾಗಿ ಗುರುತಿಸಿಕೊಂಡು ವಿಶೇಷವಾಗಿ ತಾಲೂಕಿನ ಹಲವಾರು ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವದ ಯಶಸ್ವಿ ಅಧ್ಯಕ್ಷರಾಗಿ‌ ಸೇವೆ ಸಲ್ಲಿಸಿದ ಜಿಲ್ಲಾ ಕನ್ನಡ ರಾಜ್ಯೋತ್ಸವ ಪುರಸ್ಕೃತ ಯೋಗೀಶ್ ಕುಮಾರ್ ನಡಕ್ಕರ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಸುಮಾರು 15 ಹೆಚ್ಚು ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಧ್ಯಕ್ಷರಾಗಿ ದೇಗುಲದ ಅಭಿವೃದ್ಧಿಗೆ ಸಹಕಾರ ನೀಡುತ್ತಿದ್ದಾರೆ. ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ‌ ಸೇವಾ ಸಂಘದ ಅಧ್ಯಕ್ಷರಾಗಿ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷರಾಗಿ ಹತ್ತು ಹಲವು‌ ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಳ್ಳಾರಿ ಜನಾರ್ದನ ರೆಡ್ಡಿ ಭೇಟಿ

Suddi Udaya

ಬಾರ್ಯ ಗ್ರಾ.ಪಂ. ಘನ ತ್ಯಾಜ್ಯ ಘಟಕದ ಉದ್ಘಾಟನೆ ಮತ್ತು ಗ್ರಂಥಪಾಲಕರ ದಿನಾಚರಣೆ

Suddi Udaya

ಸೇವಾಭಾರತಿಯಿಂದ ಶಾಲಾ ಮಕ್ಕಳಿಗೆ ಕಿಟ್ ವಿತರಣೆ

Suddi Udaya

ನೀವು ಯಾವ ದೇವಸ್ಥಾನ, ಯಾವ ರೀತಿಯ ಪ್ರಮಾಣ ಮಾಡಲು ಹೇಳುತ್ತೀರಿ ಅದಕ್ಕೆ ನಾನು ಸದಾ ಸಿದ್ಧ: ಶಾಸಕ ಹರೀಶ್ ಪೂಂಜರಿಗೆ ಮಾಜಿ ಶಾಸಕ ವಸಂತ ಬಂಗೇರ ಪತ್ರಿಕಾಗೋಷ್ಠಿಯಲ್ಲಿ ಪ್ರತಿ ಸವಾಲು

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ದೈವ ಕ್ಷೇತ್ರ ಬಡೆಕ್ಕಾವು ಗುತ್ತುವಿನಲ್ಲಿ ಅಪ್ಪೆ ಕಲ್ಲುರ್ಟಿ ದೈವದ ದೊಂದಿ ಕೋಲ: ಜೋಡು ಜೀಟಿಗೆ ನಾಟಕ ಪ್ರದರ್ಶನ

Suddi Udaya
error: Content is protected !!