July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಯೋಗೀಶ್ ಕುಮಾರ್ ನಡಕ್ಕರ

ಬೆಳ್ತಂಗಡಿ:ಧಾರ್ಮಿಕ,ಸಾಮಾಜಿಕ,ಶೈಕ್ಷಣಿಕವಾಗಿ ಗುರುತಿಸಿಕೊಂಡು ವಿಶೇಷವಾಗಿ ತಾಲೂಕಿನ ಹಲವಾರು ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವದ ಯಶಸ್ವಿ ಅಧ್ಯಕ್ಷರಾಗಿ‌ ಸೇವೆ ಸಲ್ಲಿಸಿದ ಜಿಲ್ಲಾ ಕನ್ನಡ ರಾಜ್ಯೋತ್ಸವ ಪುರಸ್ಕೃತ ಯೋಗೀಶ್ ಕುಮಾರ್ ನಡಕ್ಕರ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಸುಮಾರು 15 ಹೆಚ್ಚು ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಧ್ಯಕ್ಷರಾಗಿ ದೇಗುಲದ ಅಭಿವೃದ್ಧಿಗೆ ಸಹಕಾರ ನೀಡುತ್ತಿದ್ದಾರೆ. ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ‌ ಸೇವಾ ಸಂಘದ ಅಧ್ಯಕ್ಷರಾಗಿ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷರಾಗಿ ಹತ್ತು ಹಲವು‌ ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

Related posts

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ, ಹೊಸ ಉತ್ಪನ್ನಗಳ ಪರಿಚಯದ ಸ್ಪರ್ಧಾ ಕಾರ್ಯಕ್ರಮ

Suddi Udaya

ಬೆಳಾಲು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya

ನಿಡಿಗಲ್ ಹಯಾತುಲ್ ಇಸ್ಲಾಂ ಬದ್ರಿಯಾ ಜುಮ್ಮಾ ಮಸೀದಿ ಮಹಾಸಭೆ: ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಷಾ ಆಯ್ಕೆ

Suddi Udaya

ನಾವೂರು: ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ ಸ್ವಚ್ಚತಾ ಆಂದೋಲನ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿನಲ್ಲಿ ಯೋಗ ದಿನಾಚರಣೆ

Suddi Udaya

ಇಂದಬೆಟ್ಟು ಮಸೀದಿಯಲ್ಲಿ ಬಕ್ರೀದ್ ಹಬ್ಬ ಆಚರಣೆ

Suddi Udaya
error: Content is protected !!