24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾ, ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ನೆರಿಯ ಬಾಂಜಾರುಮಲೆಯ ಅರಣ್ಯವಾಸಿ ಜನರೊಂದಿಗೆ ಶಕ್ತಿವಂದನಾ ಕಾರ್ಯಕ್ರಮ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ನೆರಿಯ ಗ್ರಾಮಪಂಚಾಯಿತ್ ವ್ಯಾಪ್ತಿಗೆ ಬರುವ ಬಾಂಜಾರುಮಲೆಯಲ್ಲಿ ವಾಸಿಸುಸುವ ಅರಣ್ಯವಾಸಿ ಜನರೊಂದಿಗೆ ಶಕ್ತಿವಂದನಾ ಕಾರ್ಯಕ್ರಮ ಹಾಗೂ ಮೋದಿಜಿ ಯವರ ಯೋಜನೆಗಳ ಬಗ್ಗೆ ಅಲ್ಲಿಯ ಜನರಿಗೆ ಮನವರಿಕೆ ಹಾಗೂ ಅಲ್ಲಿಯ ಮಹಿಳೆಯರಿಗೆ ಮನರಂಜನಾತ್ಮಕ ಆಟೋಟ ಸ್ಪರ್ಧೆಯನ್ನು ಏರ್ಪಡಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲಾ, ಬೆಳ್ತಂಗಡಿ ಮಂಡಲದ ಅಧ್ಯಕ್ಷ ಶ್ರೀನಿವಾಸ್ ರಾವ್, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಶ್ರೀಮತಿ ಮಂಜುಳಾ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಸಂಧ್ಯಾ ವೆಂಕಟೇಶ್ ಹಾಗೂ ಲಕಿತ , ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ , ಬೆಳ್ತಂಗಡಿ ಮಹಿಳಾ ಮೋರ್ಚಾದ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ ಬೆಳಾಲು, ಪ್ರಧಾನ ಕಾರ್ಯದರ್ಶಿಗಳಾದ ಪೂರ್ಣಿಮಾ ಜಯಂತ್, ತುಳಸಿ ಮಾಲಾಡಿ, ಯುವ ಮೊರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಪದಾಧಿಕಾರಿಗಳು, ಚಾರ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾರದ ಚಾರ್ಮಾಡಿ ,ಮಹಿಳಾ ಮೋರ್ಚಾ ದ ಉಪಾಧ್ಯಕ್ಷೆ ಶಾರದ ಕಳೆಂಜ ಭಾಗವಹಿಸಿದರು.

Related posts

ಏ.23-24: ಇಚ್ಚಿಲದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ-ಗುರುಮಂದಿರ ಲೋಕಾರ್ಪಣೆ

Suddi Udaya

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಭೇಟಿ

Suddi Udaya

ನಕಲಿ ನೋಟು ಅಡ್ಡೆ ಮೇಲೆ ಪೊಲೀಸರ ದಾಳಿ : ಪ್ರಿಂಟಿಂಗ್‌ ಮೆಷಿನ್‌ ಜಪ್ತಿ, 7 ಮಂದಿ ವಶಕ್ಕೆ

Suddi Udaya

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರಿಗೆ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ಸ್ವಾಗತ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ್ ಮಚ್ಚಗುರಿ

Suddi Udaya

ಮಡಂತ್ಯಾರು ಬ್ರದರ್ಸ್ ಸಾಲುಮರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!