22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಿಂದುಳಿದ ವರ್ಗಗಳ ಮೋರ್ಚಾದ ತಾಲೂಕು ಅಧ್ಯಕ್ಷ ರತ್ನಾಕರ ಬುಣ್ಣನ್ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಥಮ ಪೂರ್ಣಪ್ರಮಾಣದ ಸಭೆ

.ಬೆಳ್ತಂಗಡಿ:ಬಿಜೆಪಿ ಬೆಳ್ತಂಗಡಿ ಮಂಡಲ ಇದರ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಥಮ ಪೂರ್ಣಪ್ರಮಾಣದ ಸಭೆಯು ಮಾ. 16 ರಂದು ಹಿಂದುಳಿದ ವರ್ಗಗಳ ಮೋರ್ಚಾದ ತಾಲೂಕು ಅಧ್ಯಕ್ಷ ರತ್ನಾಕರ ಬುಣ್ಣನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾದ ಅಧ್ಯಕ್ಷರಾದ ಮಹೇಶ್ ಜೋಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಶಿಧರ ಕಲ್ಮಂಜ, ಮೋರ್ಚಾದ ಜಿಲ್ಲಾ ಕಾರ್ಯದರ್ಶಿಗಳಾದ ರವಿ ಸೋಲೂರು,ತಾಲೂಕು ಹಿಂದುಳಿದ ವರ್ಗ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ವಿಠಲ ಆಚಾರ್ಯ,ಸುಧೀರ್ ಭಂಡಾರಿ ಮತ್ತು ಮೋರ್ಚಾದ ಉಪಾಧ್ಯಕ್ಷರು ಕಾರ್ಯದರ್ಶಿಗಳು ಸದಸ್ಯರುಗಳು, ತಾಲೂಕಿನ ಅಧ್ಯಕ್ಷರು ಮತ್ತು ಜಿಲ್ಲಾ ಮೋರ್ಚಾದ ಅಧ್ಯಕ್ಷರು,ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕಡಮಗುಂಡಿ ಜಲಪಾತ, ನೇತ್ರಾವತಿ ಪೀಕ್ ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಮಾಲಾಡಿ : ಸಂಪತ್ ರಾಜ್ ಭಟ್ ನಿಧನ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ.‌ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ನ ಏಳು ವಿದ್ಯಾರ್ಥಿಗಳಿಗೆ ನಿಪುಣ್ ಪ್ರಶಸ್ತಿ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರಿಂದ ಪ್ರಶಸ್ತಿ ಪ್ರದಾನ

Suddi Udaya

ತೋಟತ್ತಾಡಿ: ಪಾದೆಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ಸ್ಥಾಪಿಸುವಂತೆ ಹೈನುಗಾರರಿಂದ ಸಭೆ

Suddi Udaya

ಬೆಳ್ತಂಗಡಿ ಠಾಣೆಯಲ್ಲಿ ಎರಡು ಪ್ರಕರಣ ದಾಖಲು ಹಿನ್ನೆಲೆ: ಶಾಸಕ ಹರೀಶ್ ಪೂಂಜರ‌ ಬಂಧನಕ್ಕೆ ಅವರ ಮನೆಗೆ ಬಂದ ಪೊಲೀಸರು

Suddi Udaya
error: Content is protected !!