ಕನಾ೯ಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಶೈಲೇಶ್ ಕುಮಾರ್ ಕುತೋ೯ಡಿ

Suddi Udaya

ಬೆಳ್ತಂಗಡಿ: ಕನಾ೯ಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಶೈಲೇಶ್ ಕುಮಾರ್ ಕುತೋ೯ಡಿ ನೇಮಕ ಗೊಂಡಿದ್ದಾರೆ.

ಬೆಳ್ತಂಗಡಿ ಶಿವಾನಿ ಕ್ರೀಮ್ ಪಾರ್ಲರ್ ಮಾಲಕರಾಗಿರುವ ಶೈಲೇಶ್ ಕುಮಾರ್ ಅವರು ದ.ಕ‌ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾಗಿ, ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಮಾಜಿ ಅಧ್ಯಕ್ಷ ರಾಗಿ,ಪ್ರಗತಿಪರ ಕೃಷಿಕರಾಗಿ ಹಲವಾರು ಸಂಘಟನೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

Leave a Comment

error: Content is protected !!