23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನಾ೯ಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಶೈಲೇಶ್ ಕುಮಾರ್ ಕುತೋ೯ಡಿ

ಬೆಳ್ತಂಗಡಿ: ಕನಾ೯ಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಶೈಲೇಶ್ ಕುಮಾರ್ ಕುತೋ೯ಡಿ ನೇಮಕ ಗೊಂಡಿದ್ದಾರೆ.

ಬೆಳ್ತಂಗಡಿ ಶಿವಾನಿ ಕ್ರೀಮ್ ಪಾರ್ಲರ್ ಮಾಲಕರಾಗಿರುವ ಶೈಲೇಶ್ ಕುಮಾರ್ ಅವರು ದ.ಕ‌ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾಗಿ, ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಮಾಜಿ ಅಧ್ಯಕ್ಷ ರಾಗಿ,ಪ್ರಗತಿಪರ ಕೃಷಿಕರಾಗಿ ಹಲವಾರು ಸಂಘಟನೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಮುಸ್ಕಾನ್ ಕೌಸರ್ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಹೆಚ್.ಎಸ್ ವರ್ಗಾವಣೆ

Suddi Udaya

ತಣ್ಣೀರುಪಂತ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೋತ್ಸವ

Suddi Udaya

ಲಾಯಿಲ: ಬೆರ್ಕೆ ರಸ್ತೆಯಲ್ಲಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

Suddi Udaya

ಜಾಗತಿಕ ಕ್ರೀಡೋತ್ಸವದ ಪದಾಧಿಕಾರಿಗಳ ಪೂರ್ವಭಾವಿ ಸಭೆ

Suddi Udaya
error: Content is protected !!