July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನಾ೯ಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಶೈಲೇಶ್ ಕುಮಾರ್ ಕುತೋ೯ಡಿ

ಬೆಳ್ತಂಗಡಿ: ಕನಾ೯ಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಶೈಲೇಶ್ ಕುಮಾರ್ ಕುತೋ೯ಡಿ ನೇಮಕ ಗೊಂಡಿದ್ದಾರೆ.

ಬೆಳ್ತಂಗಡಿ ಶಿವಾನಿ ಕ್ರೀಮ್ ಪಾರ್ಲರ್ ಮಾಲಕರಾಗಿರುವ ಶೈಲೇಶ್ ಕುಮಾರ್ ಅವರು ದ.ಕ‌ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾಗಿ, ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಮಾಜಿ ಅಧ್ಯಕ್ಷ ರಾಗಿ,ಪ್ರಗತಿಪರ ಕೃಷಿಕರಾಗಿ ಹಲವಾರು ಸಂಘಟನೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ನೂತನ ಸದಸ್ಯರಿಗೆ ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ಹದಗೆಟ್ಟ ರಸ್ತೆ: ಸಮಾಜಸೇವಕ ಕಲಾಯಿ ಗಣೇಶ್ ಗೌಡ ಹಾಗೂ ಊರವರ ಸಹಕಾರದೊಂದಿಗೆ ರಸ್ತೆ ದುರಸ್ತಿ

Suddi Udaya

ಮಹಾಶಿವರಾತ್ರಿ: ಧಮ೯ಸ್ಥಳಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ ಪಾದಯಾತ್ರಿಗಳು

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ” ಕಾರ್ಯಾಗಾರ

Suddi Udaya

ಪಂಚಾಯತು ನಿರ್ಣಯ ಅನುಷ್ಠಾನದಲ್ಲಿ ವಿಳಂಬ; ಕೊಕ್ಕಡ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ರದ್ದು

Suddi Udaya
error: Content is protected !!