25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾಮುಂಡೇಶ್ವರಿ ಯುವಕ ಮಂಡಲ, ಶ್ರೀ ಕ್ಷೇತ್ರ ಮುಂಡೂರು ಪ್ರಾಯೋಜಕತ್ವದಲ್ಲಿ ಮೈರೊಳ್ತಡ್ಕ ವಿವೇಕಾನಂದನಗರದಲ್ಲಿ ನೂತನ ಬಸ್ ತಂಗುದಾಣ ಲೋಕಾರ್ಪಣೆ

ಬಂದಾರು : ಚಾಮುಂಡೇಶ್ವರಿ ಯುವಕ ಮಂಡಲ , ಶ್ರೀ ಕ್ಷೇತ್ರ ಮುಂಡೂರು ಇದರ ಪ್ರಾಯೋಜಕತ್ವದಲ್ಲಿ ಬಂದಾರು ಗ್ರಾಮದ ಮೈರೋಳ್ತಡ್ಕದ ವಿವೇಕಾನಂದನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಬಸ್ ತಂಗುದಾಣ ಮಾ. 17 ರoದು ಲೋಕಾರ್ಪಣೆಗೊಂಡಿತು.

ಪ್ರಗತಿಪರ ಕೃಷಿಕರು ಕೊಡುಗೈ ದಾನಿ ಶ್ರೀಪತಿ ಭಟ್ ಮುಂಡೂರು ಇವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಮುಂಡೂರು ಧರ್ಮದರ್ಶಿಗಳಾದ ಆನಂದ ಗೌಡ, ಮೈರೋಳ್ತಡ್ಕ ಶಿವಶಕ್ತಿ ಜನರಲ್ ಸ್ಟೋರ್ ಮಾಲಕರಾದ ಗುರುಪ್ರಸಾದ್ ಕುರಾಯ, ಶ್ರೀ ಚಾಮುಂಡೇಶ್ವರಿ ಯುವಕ ಮಂಡಲ ಅಧ್ಯಕ್ಷರಾದ ಅಶ್ವಥ್ ಗೌಡ, ಕಾರ್ಯದರ್ಶಿ ಉದಯ ಮಿತ್ಯೋಡಿ, ಊರಿನ ಹಿರಿಯರು, ಪ್ರಮುಖರು ಹಾಗೂ ಪದಾಧಿಕಾರಿಗಳು, ಸರ್ವ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರಾಮಫಲ ಗಿಡ ವಿತರಣೆ ಮಾಡಲಾಯಿತು ಹಾಗೂ ನೂತನ ಬಸ್ ನಿಲ್ದಾಣದ ಬಳಿ ಗಿಡ ನೆಡುವ ಮೂಲಕ ಹಾಗೂ ಬಸ್ ನಿಲ್ದಾಣ ಸುತ್ತ ಪರಿಸರ ಸoರಕ್ಷಣೆಯ ಸಂದೇಶ ಸಾರುವ ಚಿತ್ರಣ ಅಳವಡಿಸಲಾಗಿದೆ.

Related posts

ಅಂಡಿOಜೆ … ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ ಹಾಗು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ

Suddi Udaya

ಉಜಿರೆ : ಅನುಗ್ರಹ ಶಾಲೆಯಲ್ಲಿ ಹುತಾತ್ಮರ ದಿನಾಚರಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸರ್ವ ಧರ್ಮ ಪ್ರಾರ್ಥನೆ

Suddi Udaya

ನಾಳೆ(ಜೂ.23): ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಸಂಸದ ಬ್ರಿಜೇಶ್ ಚೌಟ ಭಾಗಿ

Suddi Udaya

ಕೆಲ್ಲಗುತ್ತು ಶ್ರೀ ಸತ್ಯಸಾರಮುಪ್ಪಣ್ಯ ಮತ್ತು ಸ್ವಾಮಿ ಕೊರಗಜ್ಜ ದೈವದ ವಾರ್ಷಿಕ ನೇಮೋತ್ಸವ

Suddi Udaya

ತೆಂಕಕಾರಂದೂರು: ಶಾಲಾ ಆವರಣದಲ್ಲಿ ಹೂವಿನ ಕುಂಡಗಳನ್ನು ಪುಡಿಗೊಳಿಸಿದ ಕಿಡಿಗೇಡಿಗಳು

Suddi Udaya
error: Content is protected !!