September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾಮುಂಡೇಶ್ವರಿ ಯುವಕ ಮಂಡಲ, ಶ್ರೀ ಕ್ಷೇತ್ರ ಮುಂಡೂರು ಪ್ರಾಯೋಜಕತ್ವದಲ್ಲಿ ಮೈರೊಳ್ತಡ್ಕ ವಿವೇಕಾನಂದನಗರದಲ್ಲಿ ನೂತನ ಬಸ್ ತಂಗುದಾಣ ಲೋಕಾರ್ಪಣೆ

ಬಂದಾರು : ಚಾಮುಂಡೇಶ್ವರಿ ಯುವಕ ಮಂಡಲ , ಶ್ರೀ ಕ್ಷೇತ್ರ ಮುಂಡೂರು ಇದರ ಪ್ರಾಯೋಜಕತ್ವದಲ್ಲಿ ಬಂದಾರು ಗ್ರಾಮದ ಮೈರೋಳ್ತಡ್ಕದ ವಿವೇಕಾನಂದನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಬಸ್ ತಂಗುದಾಣ ಮಾ. 17 ರoದು ಲೋಕಾರ್ಪಣೆಗೊಂಡಿತು.

ಪ್ರಗತಿಪರ ಕೃಷಿಕರು ಕೊಡುಗೈ ದಾನಿ ಶ್ರೀಪತಿ ಭಟ್ ಮುಂಡೂರು ಇವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಮುಂಡೂರು ಧರ್ಮದರ್ಶಿಗಳಾದ ಆನಂದ ಗೌಡ, ಮೈರೋಳ್ತಡ್ಕ ಶಿವಶಕ್ತಿ ಜನರಲ್ ಸ್ಟೋರ್ ಮಾಲಕರಾದ ಗುರುಪ್ರಸಾದ್ ಕುರಾಯ, ಶ್ರೀ ಚಾಮುಂಡೇಶ್ವರಿ ಯುವಕ ಮಂಡಲ ಅಧ್ಯಕ್ಷರಾದ ಅಶ್ವಥ್ ಗೌಡ, ಕಾರ್ಯದರ್ಶಿ ಉದಯ ಮಿತ್ಯೋಡಿ, ಊರಿನ ಹಿರಿಯರು, ಪ್ರಮುಖರು ಹಾಗೂ ಪದಾಧಿಕಾರಿಗಳು, ಸರ್ವ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರಾಮಫಲ ಗಿಡ ವಿತರಣೆ ಮಾಡಲಾಯಿತು ಹಾಗೂ ನೂತನ ಬಸ್ ನಿಲ್ದಾಣದ ಬಳಿ ಗಿಡ ನೆಡುವ ಮೂಲಕ ಹಾಗೂ ಬಸ್ ನಿಲ್ದಾಣ ಸುತ್ತ ಪರಿಸರ ಸoರಕ್ಷಣೆಯ ಸಂದೇಶ ಸಾರುವ ಚಿತ್ರಣ ಅಳವಡಿಸಲಾಗಿದೆ.

Related posts

ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರದ ತಿಂಗಳ ತಿರುಳು ಕಾರ್ಯಕ್ರಮ

Suddi Udaya

ಮೊಗ್ರು : ಮುಗೇರಡ್ಕ ದೈವಸ್ಥಾನ ವತಿಯಿಂದ ಮುಗೇರಡ್ಕ ಮುಳುಗು ಸೇತುವೆ ಸಂಚಾರಕ್ಕೆ ಮುಕ್ತ

Suddi Udaya

ಪೆರ್ಲ ಬೈಪಾಡಿ ಸ. ಹಿ. ಪ್ರಾ. ಶಾಲಾ ಮುಖ್ಯೋಪಾಧ್ಯಾಯಿನಿ ಜಯಶ್ರೀ ಕೆ.ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮಲೆಂಗಲ್ಲು ನಿವಾಸಿ, ನಿವೃತ್ತ ಟೆಲಿಫೋನ್ ಎಕ್ಸ್‌ಚೆಂಜರ್‌ ವೈ ಹಾಲೊಜಿ ರಾವ್ ನಿಧನ

Suddi Udaya

ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರಿಂದ ಸ್ವಚ್ಚತಾ ಕಾರ್ಯ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆ

Suddi Udaya
error: Content is protected !!