23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಲಾರಿ: ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್

ಚಾರ್ಮಾಡಿ: ಚಾರ್ಮಾಡಿ ಘಾಟ್ ನಲ್ಲಿ 16 ಚಕ್ರದ ಲಾರಿ ಕೆಟ್ಟು ನಿಂತ ಪರಿಣಾಮ ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾದ ಘಟನೆ ನಡೆದಿದೆ.

ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿದ್ದ ಸಿಮೆಂಟ್ ಲಾರಿ ಬೆಳಗ್ಗೆ ಚಾರ್ಮಾಡಿ ಘಾಟಿಯ 10ನೇ ತಿರುವಿನಲ್ಲಿ ಕೆಟ್ಟು ನಿಂತಿದೆ. ಘಾಟಿಯ ತಿರುವಿನಲ್ಲಿ ಟರ್ನ್ ಮಾಡಲಾಗದೇ ಲಾರಿ ನಿಂತ ಕಾರಣ ಮುಂದೆಯೂ ಹೋಗಲಾಗದೆ, ಹಿಂದೆಯೂ ಹೋಗಲಾಗದೆ ವಾಹನ ಚಾಲಕರು ಸಿಲುಕಿಕೊಂಡಿದ್ದರು.

Related posts

ವೇಣೂರು: ಪಡ್ಡಂದಡ್ಕ ಕಟ್ಟೆ ನಿವಾಸಿ ಪ್ರಗತಿಪರ ಕೃಷಿಕ ಕೆ ಮಹಮ್ಮದ್ ನಿಧನ

Suddi Udaya

ಕಕ್ಕಿಂಜೆಯಲ್ಲಿ ಎಸ್‌ಡಿಪಿಐ ಚಾರ್ಮಾಡಿ ಗ್ರಾಮ ಸಮಿತಿಯ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ

Suddi Udaya

ಕಡಿರುದ್ಯಾವರ ಹೇಡ್ಯದಲ್ಲಿ ಅಂಚೆ ಕಛೇರಿ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ: ಪ್ರಧಾನಮಂತ್ರಿ, ಉಪರಾಷ್ಟ್ರಪತಿ ಹಾಗೂ ವಿವಿಧ ಗಣ್ಯರಿಂದ ಶುಭಾಶಯ

Suddi Udaya

ಜ. 24- ಫೆ. 2 ರವರಿಗೆ ಕಾಜೂರು ಉರೂಸ್ ಮಹಾ ಸಂಭ್ರಮ : ಜ. 30 ಬ್ರಹತ್ ಝಿಕ್ರ್ ಮಜ್ಲಿಸ್ ಹಾಗೂ ಮುಸಾಫಿರ್ ಖಾನ ಕಟ್ಟಡ ಉದ್ಘಾಟನೆ; ಫೆ. 2 ಉರೂಸ್ ಸಮಾರೋಪ- ಮಹಾ ಅನ್ನದಾನ

Suddi Udaya

ಇಳಂತಿಲದಲ್ಲಿ ಕುಣಿತ ಭಜನಾ ತರಬೇತಿ ಆರಂಭೋತ್ಸವ

Suddi Udaya
error: Content is protected !!