September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆ ಮತ್ತು ಶಿಕ್ಷಣ ಕಾರ್ಯಾಗಾರ

ಕಳೆಂಜ ಗ್ರಾಮದ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಶಾಲೆತ್ತಡ್ಕ ದಲ್ಲಿ ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಮಹಿಳೆ ಮತ್ತು ಶಿಕ್ಷಣ ಎಂಬ ವಿಚಾರವಾಗಿ ಕಾರ್ಯಾಗಾರ ಮಾ.17 ರಂದು ನಡೆಯಿತು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಬೆಳ್ತಂಗಡಿ ಶಿಕ್ಷಣ ಇಲಾಖೆಯ ಸಂಯೋಜಕಿ ಚೇತನಾಕ್ಷಿ ಎಂ ಭಾಗವಹಿಸಿ ನಡೆಸಿಕೊಟ್ಟರು.

ವೇದಿಕೆಯಲ್ಲಿ ಕೊಕ್ಕಡ ಕಪಿಲ ಘಟಕದ ಅಧ್ಯಕ್ಷರಾದ ಜೆ ಸಿ ಹೆಚ್ ಜಿ ಎಫ್ ಸಂತೋಷ್ ಜೈನ್, ಕಾರ್ಯದರ್ಶಿ ಜೆಸಿ ಅಕ್ಷತ್ ರೈ ನಿಕಟಪೂರ್ವ ಅಧ್ಯಕ್ಷ ಜೆ ಸಿ ಸೆನೆಟರ್ ಜಿತೇಶ್ ಎಲ್ ಪಿರೇರಾ, ಲೇಡಿ ಅಧ್ಯಕ್ಷ ಜೆ ಸಿ ಶೋಭಾ ಪಿ, ಯೋಜನಾ ನಿರ್ದೇಶಕಿ ಜೆಸಿ ಚಂದನಾ ಜೈನ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಜೆ ಸಿ ಹೆಚ್ ಜೋಸೆಫ್ ಫಿರೇರ, ಪೂರ್ವ ಅಧ್ಯಕ್ಷರಾದ ಜೆ ಸಿ ಜೆ ಎಫ್ ಎಂ ಶ್ರೀಧರ್ ರಾವ್, ಉಪಾಧ್ಯಕ್ಷರಾದ ಜೆಸಿ ಜಸ್ವಂತ್ ಫಿರೇರ, ಕೋಶಾಧಿಕಾರಿ ಜೆ ಸಿ ವಿದ್ಯೆಂದ್ರ ಗೌಡ, ಜೂನಿಯರ್ ಜೆಸಿ ಆಯುಸ್ ಜೈನ್, ಹಾಗೂ ಸ್ಥಳಿಯ ಸಂಘಗಳ ಮಹಿಳೆಯರು ಉಪಸ್ಥಿತರಿದ್ದರು.


ಕಾರ್ಯಕ್ರಮದ ಜೆಸಿ ವಾಣಿ ಚಂದನಾ ಜೈನ್ ವಾಚಿಸಿದರು. ಸಂಪನ್ಮೂಲ ವ್ಯಕ್ತಿಯ ಪರಿಚಯವನ್ನು ಜೂನಿಯರ್ ಜೆಸಿ ಆಯುಷ್ ಜೈನ್ ಓದಿದರು, ಸಂತೋಷ್ ಜೈನ್ ಸ್ವಾಗತಿಸಿ, ಅಕ್ಷತ್ ರೈ ಕಾರ್ಯಕ್ರಮವನ್ನು ವಂದಿಸಿದರು.

Related posts

ಮಂಜುಶ್ರೀ ಸೀನಿಯರ್ ಛೇಂಬರ್ ವತಿಯಿಂದ ತುಳು ಕೂಟ ಇಸ್ರೇಲ್ ಸಹಕಾರದಲ್ಲಿ ಸುರೇಂದ್ರ ಬಲ್ಯಾಯಕೋಡಿರಿಗೆ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಉಪ್ಪಾರಪಳಿಕೆ ಸ.ಹಿ.ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ನಿವೃತ್ತ ಡಿಎಫ್ ಓ, ಎನ್.ಪದ್ಮನಾಭ ಮಾಣಿಂಜ ವಿಧಿವಶ

Suddi Udaya

ಅ.7: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ವಾಣಿ ವಿದ್ಯಾ ಸಮ್ಮಾನ್, ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ಕಾರ್ಕಳದಲ್ಲಿ ‘ ಕ್ರಿಯೇಟಿವ್ ಚಿಲಿಪಿಲಿ- 2026’ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಬಳ್ಳಮಂಜ ವಿದ್ಯಾಸಾಗರ ಸಿ.ಬಿ.ಎಸ್ಇ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya
error: Content is protected !!