25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಜ್ಯೋತಿ ಹಾಸ್ಪಿಟಲ್ ವತಿಯಿಂದ ನಾರಾವಿಯ ಕುತ್ಲೂರಿನಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರ

ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆ ಲಾಯಿಲ ಇದರ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಾ. 17 ರಂದು ನಾರಾವಿ ಸನಿಹದ ಕುತ್ಲೂರಿನಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಯಿತು.

ಸಮಾಜದಲ್ಲಿ ಹಿಂದುಳಿದ ಮಹಿಳೆಯರಿಗಾಗಿ ಕೂತ್ಲೂರು ಕಾನ್ವೆಂಟ್‌ನಲ್ಲಿ ಈ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗುತ್ತು.
ಪ್ರಸ್ತುತ ಶಿಬಿರದಲ್ಲಿ ಸ್ತ್ರೀ ಸಹಜ ರೋಗಗಳಿಗೆ ಜ್ಯೋತಿ ಆಸ್ಪತ್ರೆ ಬೆಳ್ತಂಗಡಿಯಿಂದ ನುರಿತ ವೈದ್ಯರಾದ ಡಾ. ಸಿಸ್ಟರ್ ಆನ್ ಗ್ರೇಸ್ ಮತ್ತು ತಂಡದವರು ರೋಗದ ಕುರಿತು ಬೇಕಾದ ಮಾಹಿತಿಗಳನ್ನು ಕೊಟ್ಟು ಶಿಬಿರವನ್ನು ನಡೆಸಿಕೊಟ್ಟರು.
ಈ ಶಿಬಿರದಲ್ಲಿ ಕ್ಯಾನ್ಸರ್ ರೋಗದ ಕುರಿತಾದ ಮಾಹಿತಿಗಳು, ಸಾಮಾನ್ಯ ಆರೋಗ್ಯ ತಪಾಸನೆ, ಅನೀಮಿಯ ಸ್ಕ್ರೀನಿಂಗ್ ಪ್ರೋಗ್ರಾಮ್ ಮೊದಲಾದ ಆರೋಗ್ಯ ತಪಾಸಣಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದೀಪಾವಳಿ ಆಚರಣೆ

Suddi Udaya

ಕನ್ಯಾಡಿ 1 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ : ಶಿಕ್ಷಕ ನಾಭಿರಾಜ ಜೈನ್ ರಿಗೆ ಸನ್ಮಾನ

Suddi Udaya

ಕೊಯ್ಯೂರು ರಸ್ತೆಗೆ ಬಿದ್ದ ಬೃಹತ್ ಮರ: ರಸ್ತೆ ಸಂಚಾರ ಅಸ್ತವ್ಯಸ್ಥ

Suddi Udaya

ಕೊಲ್ಲಿ ಶ್ರೀ ದುರ್ಗಾಪಮೇಶ್ವರಿ ದೇವಸ್ಥಾನಕ್ಕೆ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ಭೇಟಿ, ಕೆಲಸಕಾರ್ಯಗಳ ವೀಕ್ಷಣೆ

Suddi Udaya

ಸುಲ್ಕೇರಿ ಗ್ರಾ. ಪಂ. ವ್ಯಾಪ್ತಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ: ರತ್ನತ್ರಯತೀರ್ಥಕ್ಷೇತ್ರದಲ್ಲಿ ಪ್ರೊ. ನಾ’ವುಜಿರೆ ಸ್ಮರಣಾರ್ಥ ಶಾಸ್ತ್ರದಾನ ಕೃತಿ ಲೋಕಾರ್ಪಣೆ

Suddi Udaya
error: Content is protected !!