July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಜ್ಯೋತಿ ಹಾಸ್ಪಿಟಲ್ ವತಿಯಿಂದ ನಾರಾವಿಯ ಕುತ್ಲೂರಿನಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರ

ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆ ಲಾಯಿಲ ಇದರ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಾ. 17 ರಂದು ನಾರಾವಿ ಸನಿಹದ ಕುತ್ಲೂರಿನಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಯಿತು.

ಸಮಾಜದಲ್ಲಿ ಹಿಂದುಳಿದ ಮಹಿಳೆಯರಿಗಾಗಿ ಕೂತ್ಲೂರು ಕಾನ್ವೆಂಟ್‌ನಲ್ಲಿ ಈ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗುತ್ತು.
ಪ್ರಸ್ತುತ ಶಿಬಿರದಲ್ಲಿ ಸ್ತ್ರೀ ಸಹಜ ರೋಗಗಳಿಗೆ ಜ್ಯೋತಿ ಆಸ್ಪತ್ರೆ ಬೆಳ್ತಂಗಡಿಯಿಂದ ನುರಿತ ವೈದ್ಯರಾದ ಡಾ. ಸಿಸ್ಟರ್ ಆನ್ ಗ್ರೇಸ್ ಮತ್ತು ತಂಡದವರು ರೋಗದ ಕುರಿತು ಬೇಕಾದ ಮಾಹಿತಿಗಳನ್ನು ಕೊಟ್ಟು ಶಿಬಿರವನ್ನು ನಡೆಸಿಕೊಟ್ಟರು.
ಈ ಶಿಬಿರದಲ್ಲಿ ಕ್ಯಾನ್ಸರ್ ರೋಗದ ಕುರಿತಾದ ಮಾಹಿತಿಗಳು, ಸಾಮಾನ್ಯ ಆರೋಗ್ಯ ತಪಾಸನೆ, ಅನೀಮಿಯ ಸ್ಕ್ರೀನಿಂಗ್ ಪ್ರೋಗ್ರಾಮ್ ಮೊದಲಾದ ಆರೋಗ್ಯ ತಪಾಸಣಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

Related posts

ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸದಾಶಿವ ಕೆವುಟಾಜೆ ಆಯ್ಕೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪಿಎಸ್‌ಐ ಧನರಾಜ್ ಟಿ.ಎಂ ಹಾಗೂ ಪುಂಜಾಲಕಟ್ಟೆ ಪಿಎಸ್‌ಐ ಓಡಿಯಪ್ಪ ವರ್ಗಾವಣೆ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ವತಿಯಿಂದ ದಯಾ ವಿಶೇಷ ಶಾಲೆಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಮಂಗಳೂರಿನಲ್ಲಿ ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು ರವರ ಕಚೇರಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!