25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಜ್ಯೋತಿ ಹಾಸ್ಪಿಟಲ್ ವತಿಯಿಂದ ನಾರಾವಿಯ ಕುತ್ಲೂರಿನಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರ

ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆ ಲಾಯಿಲ ಇದರ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಾ. 17 ರಂದು ನಾರಾವಿ ಸನಿಹದ ಕುತ್ಲೂರಿನಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಯಿತು.

ಸಮಾಜದಲ್ಲಿ ಹಿಂದುಳಿದ ಮಹಿಳೆಯರಿಗಾಗಿ ಕೂತ್ಲೂರು ಕಾನ್ವೆಂಟ್‌ನಲ್ಲಿ ಈ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗುತ್ತು.
ಪ್ರಸ್ತುತ ಶಿಬಿರದಲ್ಲಿ ಸ್ತ್ರೀ ಸಹಜ ರೋಗಗಳಿಗೆ ಜ್ಯೋತಿ ಆಸ್ಪತ್ರೆ ಬೆಳ್ತಂಗಡಿಯಿಂದ ನುರಿತ ವೈದ್ಯರಾದ ಡಾ. ಸಿಸ್ಟರ್ ಆನ್ ಗ್ರೇಸ್ ಮತ್ತು ತಂಡದವರು ರೋಗದ ಕುರಿತು ಬೇಕಾದ ಮಾಹಿತಿಗಳನ್ನು ಕೊಟ್ಟು ಶಿಬಿರವನ್ನು ನಡೆಸಿಕೊಟ್ಟರು.
ಈ ಶಿಬಿರದಲ್ಲಿ ಕ್ಯಾನ್ಸರ್ ರೋಗದ ಕುರಿತಾದ ಮಾಹಿತಿಗಳು, ಸಾಮಾನ್ಯ ಆರೋಗ್ಯ ತಪಾಸನೆ, ಅನೀಮಿಯ ಸ್ಕ್ರೀನಿಂಗ್ ಪ್ರೋಗ್ರಾಮ್ ಮೊದಲಾದ ಆರೋಗ್ಯ ತಪಾಸಣಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

Related posts

ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡನೀಯ: ಸೂಕ್ತ ಕ್ರಮಕೈಗೊಳ್ಳುವಂತೆ ತಾಲೂಕು ಮರಾಠಿ ಸೇವಾ ಸಂಘದ ಉಪಾಧ್ಯಕ್ಷ ವಸಂತ ನಡ ಆಗ್ರಹ

Suddi Udaya

ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡದ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾಮ ಹಿತರಕ್ಷಣಾ ವೇದಿಕೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲಾಗುತ್ತಿರುವ ಸುಳ್ಳು ಆರೋಪ ಮತ್ತು ಷಡ್ಯಂತ್ರದ ವಿರುದ್ಧ ಧರ್ಮಸ್ಥಳ ಗ್ರಾಮಸ್ಥರ ಸಮಾವೇಶ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮತದಾನದ ಜಾಗೃತಿ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ನೂತನ ರಾಜ್ಯ ಪ್ರತಿನಿಧಿಯಾಗಿ ಭಾರತಿ ಪರ್ಕಳ ಆಯ್ಕೆ

Suddi Udaya

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

Suddi Udaya
error: Content is protected !!