23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಜ್ಯೋತಿ ಹಾಸ್ಪಿಟಲ್ ವತಿಯಿಂದ ನಾರಾವಿಯ ಕುತ್ಲೂರಿನಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರ

ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆ ಲಾಯಿಲ ಇದರ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಾ. 17 ರಂದು ನಾರಾವಿ ಸನಿಹದ ಕುತ್ಲೂರಿನಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಯಿತು.

ಸಮಾಜದಲ್ಲಿ ಹಿಂದುಳಿದ ಮಹಿಳೆಯರಿಗಾಗಿ ಕೂತ್ಲೂರು ಕಾನ್ವೆಂಟ್‌ನಲ್ಲಿ ಈ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗುತ್ತು.
ಪ್ರಸ್ತುತ ಶಿಬಿರದಲ್ಲಿ ಸ್ತ್ರೀ ಸಹಜ ರೋಗಗಳಿಗೆ ಜ್ಯೋತಿ ಆಸ್ಪತ್ರೆ ಬೆಳ್ತಂಗಡಿಯಿಂದ ನುರಿತ ವೈದ್ಯರಾದ ಡಾ. ಸಿಸ್ಟರ್ ಆನ್ ಗ್ರೇಸ್ ಮತ್ತು ತಂಡದವರು ರೋಗದ ಕುರಿತು ಬೇಕಾದ ಮಾಹಿತಿಗಳನ್ನು ಕೊಟ್ಟು ಶಿಬಿರವನ್ನು ನಡೆಸಿಕೊಟ್ಟರು.
ಈ ಶಿಬಿರದಲ್ಲಿ ಕ್ಯಾನ್ಸರ್ ರೋಗದ ಕುರಿತಾದ ಮಾಹಿತಿಗಳು, ಸಾಮಾನ್ಯ ಆರೋಗ್ಯ ತಪಾಸನೆ, ಅನೀಮಿಯ ಸ್ಕ್ರೀನಿಂಗ್ ಪ್ರೋಗ್ರಾಮ್ ಮೊದಲಾದ ಆರೋಗ್ಯ ತಪಾಸಣಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

Related posts

ಅಂಡಿಂಜೆ: ನವೋದಯ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಇದರ 27 ನೇ ವರ್ಷದ ವಿಶ್ವಕರ್ಮ ಪೂಜೆ

Suddi Udaya

ಕಿಶೋರ್ ಕುಮಾರ್ ಬೊಟ್ಯಾಡಿ ನಿರ್ಮಾಣದಲ್ಲಿ ಮೂಡಿ ಬಂದಿರುವ “ELLA” ಚಲನಚಿತ್ರ ಬಿಡುಗಡೆ

Suddi Udaya

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಚರಣೆ: ಬೆಳ್ತಂಗಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಸೈನಿಕರಿಗೆ ಅಭಿನಂದನೆ

Suddi Udaya

ಫೆ.1-2: ಚಿಬಿದ್ರೆ ಪರನೀರು ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದಲ್ಲಿ ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದ ಪ್ರತಿಷ್ಠೆ ಹಾಗೂ ರಕೇಶ್ವರಿ ಪ್ರಾರ್ಥನೆ

Suddi Udaya

ಯಕ್ಷಭಾರತಿಯಿಂದ ಯಕ್ಷಗಾನ ಪ್ರದರ್ಶನ “ಇಂದ್ರಜಿತು ಕಾಳಗ”

Suddi Udaya

ವಲಯ ಮಟ್ಟದ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!