23.7 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು: ಕುಂಬಾರ ಸ್ವಜಾತಿ ಬಾಂಧವರ ಮುಕ್ತ ಕಬಡ್ಡಿ ಪಂದ್ಯಾಟ

ನಾವೂರು : ಧರ್ಮಶ್ರೀ ಕುಂಬಾರರ ಸೇವಾ ಸಂಘದ ಹಾಗೂ ತಾಲೂಕು ಕಬಡ್ಡಿ ಅಮೆಚೂರ್ ಅಸೋಸಿಯೇಶನ್ ಇದರ ವತಿಯಿಂದ ಕುಂಬಾರ ಸ್ವಜಾತಿ ಬಾಂಧವರ ಪ್ರೊ ಮಾದರಿಯ ಮುಕ್ತ ಕಬಡ್ಡಿ ಪಂದ್ಯಾಟ ಮಾ.16 ರಂದು ನಾವೂರು ಹೊಡಿಕ್ಕಾರು ವಠಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಡಾ. ಪ್ರದೀಪ್ ನಾವೂರು ಉದ್ಘಾಟಿಸಿ, ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಪದ್ಮಕುಮಾರ್ ಹೆಚ್, ಹರೀಶ್ ಸಾಲಿಯಾನ್ ಮೋರ್ತಾಜೆ ಹಾಗೂ ಕುಂಬಾರ ಬಾಂಧವರ ಪ್ರಮುಖರು ಉಪಸ್ಥಿತರಿದ್ದರು.

ಸುಮಾರು 34 ತಂಡಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಧರ್ಣಪ್ಪ ಮೂಲ್ಯ , ದಯಾನಂದ ಕುಲಾಲ್ ಬೆಳ್ತಂಗಡಿ, ಸಂಜೀವ ಎನ್ ಹಾಜರಿದ್ದರು.

ಧರ್ಮಶ್ರೀ ನಾವೂರು ಪ್ರಥಮ, ಕಕ್ಕಿಂಜೆ ದ್ವಿತೀಯ, ಕಡಬ ತೃತೀಯ, ಉಜಿರೆ ಚತುರ್ಥ ಸ್ಥಾನವನ್ನು ಪಡೆಯಿತು. ಕ್ವಾಟರ್ ಫೈನಲ್ ಎಂಟ್ರಿ ಪಡೆದ ಎಲ್ಲಾ ತಂಡಗಳಿಗೆ ಸ್ಮರಣಿಕೆ ನೀಡಲಾಯಿತು.

Related posts

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಉಜಿರೆ ಟಿ.ಬಿ ಕ್ರಾಸ್ ಬಳಿ ಚರಂಡಿಗೆ ಉರುಳಿದ ಪಿಕಪ್

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಬಂಟೆರೆ ಕಲಾ ಪರ್ಬ ಆಚರಣೆ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಸಂಸತ್ತಿನ ಪ್ರಮಾಣ ವಚನ

Suddi Udaya

ಉಜಿರೆ : ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಬಿ .ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ತಾಲೂಕು ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!