September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಪಿಲ್ಯ ಬೂತ್ ಸಮಿತಿಯ ಅಧ್ಯಕ್ಷರಾಗಿ ಆನಂದ ಪಿ ., ಕಾರ್ಯದರ್ಶಿಯಾಗಿ ಉಮೇಶ್

ಭಾರತೀಯ ಜನತಾ ಪಾರ್ಟಿಯ ಪಿಲ್ಯ ಬೂತ್ ಸಮಿತಿಯ ನೂತನ ಅಧ್ಯಕ್ಷ, ಕಾರ್ಯದರ್ಶಿಗಳ ಆಯ್ಕೆಯು ನಡೆಯಿತು.


ಅಧ್ಯಕ್ಷರಾಗಿ ಆನಂದ ಪಿ . ಪಿಲ್ಯ, ಕಾರ್ಯದರ್ಶಿಯಾಗಿ ಉಮೇಶ್ ಬಂಗೇರ ದುಗ್ಗಳಚ್ಚಿಲ್, ಸದಸ್ಯರಾಗಿ ಶಶಿಧರ್ ಶೆಟ್ಟಿ ಬರಾಯ, ಕಿರಣ್ ಬರಾಯ, ಕಮಲ ನೂಜಡ್ಡ, ಪ್ರಮೋದ್ ಪಿಲ್ಯ, ಜಯರಾಮ್ ಪಿಲ್ಯ, ಮಹೇಶ್ ಗುರ್ಮೆದಡ್ಡ, ಪ್ರವೀಣ್ ನಿನ್ನಿಕಲ್ಲು, ಪ್ರವೀಣ್ ಹೆನ್ಕಲ, ಶ್ರೀಧರ್ ಬಲಿಪಗುಡ್ಡೆ, ವಿಶ್ವನಾಥ ಬರಾಯ ಆಯ್ಕೆಯಾದರು.

Related posts

ಧರ್ಮಸ್ಥಳದಲ್ಲಿ ‘ಕೆಸರ್‌ಡ್ ಒಂಜಿ ದಿನ’ ಸಂಭ್ರಮ: ಗ್ರಾಮೀಣ ಸಂಸ್ಕೃತಿ, ಸಾಂಪ್ರದಾಯಿಕ ಕ್ರೀಡೆಗಳ ಅನಾವರಣ

Suddi Udaya

ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸುಳ್ಯಗ್ರಾಹಕರ ಸೇವೆಗಾಗಿ ವೇಣೂರಿನಲ್ಲಿ 21 ನೇ ನೂತನ ಶಾಖೆಯ ಉದ್ಘಾಟನೆ

Suddi Udaya

ಬಜಿರೆ: ಹೊಸಪಟ್ಣ ನಿವಾಸಿ ಸಂಜೀವ ಹೆಗ್ಡೆ ನಿಧನ

Suddi Udaya

ಕನ್ಯಾಡಿ 1 ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಆ.27: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನೂತನ ಗರ್ಭಗುಡಿಗಳಿಗೆ ಶಿಲಾನ್ಯಾಸ

Suddi Udaya

ಫುಟ್ಬಾಲ್ ಪಂದ್ಯಾಟ: ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!