25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಕಳೆಂಜ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

ಕಳೆಂಜ: ಭಾರತೀಯ ಜನತಾ ಪಾರ್ಟಿ ಕಳೆಂಜ ಗ್ರಾಮದ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ ಮಾಡಲಾಯಿತು.

ಕಳೆಂಜ ಬೂತ್ ಸಮಿತಿಯ 170 ರ ಅಧ್ಯಕ್ಷರಾಗಿ ನಿತಿನ್ ಕುಮಾರ್ ಅಶ್ವತಡಿ, ಕಾರ್ಯದರ್ಶಿಯಾಗಿ ಸಂತೋಷ್ ಕುಂಟ್ಯಾನ,
ಕಳೆಂಜ ಬೂತ್ ಸಮಿತಿಯ 171ರ ಅಧ್ಯಕ್ಷರಾಗಿ ಉಮೇಶ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಮಂಜುನಾಥ ಹಾರಿತಕಜೆ,

ಕಳೆಂಜ ಬೂತ್ ಸಮಿತಿಯ 172 ರ ಅಧ್ಯಕ್ಷರಾಗಿ ಮುರುಗನ್ ಕಾಯರ್ತಡ್ಕ, ಕಾರ್ಯದರ್ಶಿಯಾಗಿ ಸಿಬಿನ್ ಎಕ,

ಕಳೆಂಜ ಬೂತ್ ಸಮಿತಿಯ 173 ರ ಅಧ್ಯಕ್ಷರಾಗಿ ಟೂಕ್ಕಯ್ಯ ಗೌಡ ಅಕುಲಾರ್, ಕಾರ್ಯದರ್ಶಿಯಾಗಿ ಲೋಕಯ್ಯ ಗೌಡ ಬಡೆಕ್ಕಲ,

ಕಳೆಂಜ ಬೂತ್ ಸಮಿತಿಯ 174 ರ ಅಧ್ಯಕ್ಷರಾಗಿ ಹರೀಶ್ ವಳಗುಡ್ಡೆ, ಕಾರ್ಯದರ್ಶಿಯಾಗಿ ದಯಾನಂದ ನಾಯ್ಕ ಪರಪ್ಪು ಆಯ್ಕೆಯಾದರು.

Related posts

ಧರ್ಮಸ್ಥಳ: ಕಾಲೇಜು ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೊಳಿಯಾರು ಕಾಡಾನೆ ದಾಳಿಗೆ ರಿಕ್ಷಾ ನಜ್ಜುಗುಜ್ಜು: ಅದೃಷ್ಟಾವಶತ್ ಪಾರಾದ ಚಾಲಕ

Suddi Udaya

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ

Suddi Udaya

ನಾವೂರು :ಕಿರ್ನಡ್ಕ ನಿವಾಸಿ ಪ್ರದೀಪ್ ಹೃದಯಾಘಾತದಿಂದ ನಿಧನ

Suddi Udaya

ಮುಂಬೈ – ಬೆಂಗಳೂರಿನಂತಹ ಮಹಾನಗರಗಳಲ್ಲಿ ಲಭ್ಯವಿದ್ದಂತಹ ವಿವಿಧ ಕೋರ್ಸ್ ಗಳೆಲ್ಲಾ ಇದೀಗ ಪುತ್ತೂರಿನಲ್ಲೂ: VFX, AI, SAP ಕೋರ್ಸ್ ಗಳಿಗೆ ಲಕ್ಷಾಂತರ ರೂಪಾಯಿ ವ್ಯಯಿಸಬೇಕಿಲ್ಲ; ಅತೀ ಕಡಿಮೆ ಶುಲ್ಕದೊಂದಿಗೆ ನುರಿತ ತಂಡದಿಂದ ತರಬೇತಿ ನೀಡಲಿದೆ ವಿದ್ಯಾಮಾತಾ

Suddi Udaya
error: Content is protected !!