32.6 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಕಳೆಂಜ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

ಕಳೆಂಜ: ಭಾರತೀಯ ಜನತಾ ಪಾರ್ಟಿ ಕಳೆಂಜ ಗ್ರಾಮದ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ ಮಾಡಲಾಯಿತು.

ಕಳೆಂಜ ಬೂತ್ ಸಮಿತಿಯ 170 ರ ಅಧ್ಯಕ್ಷರಾಗಿ ನಿತಿನ್ ಕುಮಾರ್ ಅಶ್ವತಡಿ, ಕಾರ್ಯದರ್ಶಿಯಾಗಿ ಸಂತೋಷ್ ಕುಂಟ್ಯಾನ,
ಕಳೆಂಜ ಬೂತ್ ಸಮಿತಿಯ 171ರ ಅಧ್ಯಕ್ಷರಾಗಿ ಉಮೇಶ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಮಂಜುನಾಥ ಹಾರಿತಕಜೆ,

ಕಳೆಂಜ ಬೂತ್ ಸಮಿತಿಯ 172 ರ ಅಧ್ಯಕ್ಷರಾಗಿ ಮುರುಗನ್ ಕಾಯರ್ತಡ್ಕ, ಕಾರ್ಯದರ್ಶಿಯಾಗಿ ಸಿಬಿನ್ ಎಕ,

ಕಳೆಂಜ ಬೂತ್ ಸಮಿತಿಯ 173 ರ ಅಧ್ಯಕ್ಷರಾಗಿ ಟೂಕ್ಕಯ್ಯ ಗೌಡ ಅಕುಲಾರ್, ಕಾರ್ಯದರ್ಶಿಯಾಗಿ ಲೋಕಯ್ಯ ಗೌಡ ಬಡೆಕ್ಕಲ,

ಕಳೆಂಜ ಬೂತ್ ಸಮಿತಿಯ 174 ರ ಅಧ್ಯಕ್ಷರಾಗಿ ಹರೀಶ್ ವಳಗುಡ್ಡೆ, ಕಾರ್ಯದರ್ಶಿಯಾಗಿ ದಯಾನಂದ ನಾಯ್ಕ ಪರಪ್ಪು ಆಯ್ಕೆಯಾದರು.

Related posts

ಪದ್ಮುಂಜ: ಸ. ಹಿ. ಪ್ರಾ. ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಆಯ್ಕೆ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲಾ ಪ್ರಶಸ್ತಿ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ ಸಂಭ್ರಮ: ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ‌.ಪದ್ಮಪ್ರಸಾದ್ ಅಜಿಲರಿಂದ ಉಗ್ರಾಣ ಮುಹೂರ್ತ

Suddi Udaya

ಬೆಳ್ತಂಗಡಿ-ಪುತ್ತೂರು ಮುಳಿಯದಲ್ಲಿ ನವರತ್ನ ಉತ್ಸವದ ಸಂಭ್ರಮ: ಒಂಬತ್ತು ವಿಭಿನ್ನ ರತ್ನದ ಕಲ್ಲುಗಳ ಹಾಗೂ ನವರತ್ನ ಆಭರಣಗಳ ಪ್ರದರ್ಶನ

Suddi Udaya

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ವಾಸ್ತುಶಿಲ್ಪಿ ಪ್ರಸಾದ್ ಮುನಿಯoಗಳರವರು ಭೇಟಿ: ಕಾಮಗಾರಿಯ ಬಗ್ಗೆ ಸಮಾಲೋಚನೆ

Suddi Udaya

ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ವೈಭವೋಪೇತ ಶೋಭಾಯಾತ್ರೆ , ಧಾರ್ಮಿಕ ಸಭೆ

Suddi Udaya
error: Content is protected !!