July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಕಳೆಂಜ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

ಕಳೆಂಜ: ಭಾರತೀಯ ಜನತಾ ಪಾರ್ಟಿ ಕಳೆಂಜ ಗ್ರಾಮದ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ ಮಾಡಲಾಯಿತು.

ಕಳೆಂಜ ಬೂತ್ ಸಮಿತಿಯ 170 ರ ಅಧ್ಯಕ್ಷರಾಗಿ ನಿತಿನ್ ಕುಮಾರ್ ಅಶ್ವತಡಿ, ಕಾರ್ಯದರ್ಶಿಯಾಗಿ ಸಂತೋಷ್ ಕುಂಟ್ಯಾನ,
ಕಳೆಂಜ ಬೂತ್ ಸಮಿತಿಯ 171ರ ಅಧ್ಯಕ್ಷರಾಗಿ ಉಮೇಶ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಮಂಜುನಾಥ ಹಾರಿತಕಜೆ,

ಕಳೆಂಜ ಬೂತ್ ಸಮಿತಿಯ 172 ರ ಅಧ್ಯಕ್ಷರಾಗಿ ಮುರುಗನ್ ಕಾಯರ್ತಡ್ಕ, ಕಾರ್ಯದರ್ಶಿಯಾಗಿ ಸಿಬಿನ್ ಎಕ,

ಕಳೆಂಜ ಬೂತ್ ಸಮಿತಿಯ 173 ರ ಅಧ್ಯಕ್ಷರಾಗಿ ಟೂಕ್ಕಯ್ಯ ಗೌಡ ಅಕುಲಾರ್, ಕಾರ್ಯದರ್ಶಿಯಾಗಿ ಲೋಕಯ್ಯ ಗೌಡ ಬಡೆಕ್ಕಲ,

ಕಳೆಂಜ ಬೂತ್ ಸಮಿತಿಯ 174 ರ ಅಧ್ಯಕ್ಷರಾಗಿ ಹರೀಶ್ ವಳಗುಡ್ಡೆ, ಕಾರ್ಯದರ್ಶಿಯಾಗಿ ದಯಾನಂದ ನಾಯ್ಕ ಪರಪ್ಪು ಆಯ್ಕೆಯಾದರು.

Related posts

ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ಪ್ರಾಂಶುಪಾಲರು ಡಾ. ಪ್ರಶಾಂತ್ ಶೆಟ್ಟಿ ರವರಿಗೆ ‘ಆಯುಷ್ ಭೂಷಣ’ ಪುರಸ್ಕಾರ

Suddi Udaya

ಸುಲ್ಕೇರಿಮೊಗ್ರು: ಬಾಣಂತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಗಣೇಶ ಚತುರ್ಥಿ ದಿನದಂದು ಸೇವಾ ರಶೀದಿಗಳಿಂದ ಒಟ್ಟು ರೂ. 16,62,947 ಹಣ ಸಂಗ್ರಹ : 8000 ಭಕ್ತರಿಂದ ಅನ್ನ ಪ್ರಸಾದ ಸ್ವೀಕಾರ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವಲಯ ಆಯೋಜಿಸಿದ ಮಕ್ಕಳ ದಿನಾಚರಣೆ ಪ್ರಯುಕ್ತ ಮುದ್ದು ಕಂದ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಹಕಾರದೊಂದಿಗೆ ಮುಂಗಾರು ಮತ್ತು ಹಿಂಗಾರಿನಲ್ಲಿ ತಾಲೂಕಿನಲ್ಲಿ 500 ಎಕ್ರೆಯಲ್ಲಿ ಯಾಂತ್ರಿಕೃತ ಭತ್ತದ ನಾಟಿ

Suddi Udaya

ರೆಖ್ಯ : ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿಗೆ ಹಾನಿ: ಶಿರಾಡಿ ಗ್ರಾಮ ವಿಕಾಸ ತಂಡ ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ದುರಸ್ತಿ ಕಾರ್ಯ

Suddi Udaya
error: Content is protected !!