23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ ಸ್ವೀಕರಿಸಿದ ಮೋಹನ್ ಕುಮಾರ್ ಗೆ ಗೌರವ

ಬೆಳ್ತಂಗಡಿ: ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್(ರಿ) ನ ಸಂಚಾಲಕ, ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಮಾಲೀಕರಾದ ಮೋಹನ್ ಕುಮಾರ್ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ ಸ್ವೀಕರಿಸಿದ್ದು ಊರವರು, ಸಂಸ್ಥೆಯ ಸಿಬ್ಬಂದಿಗಳು, ಗೆಳೆಯರು ಗೌರವಿಸಿದರು.

ಈ ಸಂದರ್ಭದಲ್ಲಿ ರವಿ ಚಕ್ಕಿತ್ತಾಯ, ಶ್ರೀಧರ್‌ ಎಮ್, ಶಶಿಧರ್ ಎಮ್, ರಾಘವೇಂದ್ರ ಎಮ್, ರಾಜ , ಶ್ರೀಧರ್ ಮರಕ್ಕಡ, ತಾರೇಶ್ ದೇವಾಡಿಗ, ಪ್ರದೀಪ್ , ತಿಮ್ಮಯ್ಯ , ಯೋಗೀಶ್ ಪೂಜಾರಿ, ಹರೀಶ್ ಸಾಲ್ಯಾನ್ ಉಪಸ್ಥಿತರಿದ್ದರು.

Related posts

ಲಾಯಿಲ: ಕರ್ನೋಡಿ ಸ.ಉ.ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಅಳದಂಗಡಿ ಬೆಟ್ಟದ ಬಸದಿ ಭಗವಾನ್ ಶ್ರೀ ಬ್ರಹ್ಮದೇವರ ಬಸದಿ, ಜೀರ್ಣೋದ್ಧಾರಕ್ಕೆ ಸರ್ಕಾರದಿಂದ 50 ಲಕ್ಷ ಮತ್ತು ಸವಣಾಲು ಶ್ರೀ ಆದಿನಾಥ ಸ್ವಾಮಿ ಬಸದಿ, ಜೀರ್ಣೋದ್ಧಾರಕ್ಕೆ 9 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಹೂಡಿಕೆದಾರರ ಅರಿವು ಜಾಗೃತಿ ಕಾರ್ಯಾಗಾರ

Suddi Udaya

ತೋಟತ್ತಾಡಿ: ಚಿಬಿದ್ರೆ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ನೂತನ ಪದಾಧಿಕಾರಿಗಳ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಅಧಿಕಾರಿ ಸೋಮನಾಥ ಭಟ್ ಪಟವರ್ಧನ್ ನಿಧನ

Suddi Udaya

ಕಕ್ಕಿಂಜೆಯಲ್ಲಿ ಎಸ್‌ಡಿಪಿಐ ಚಾರ್ಮಾಡಿ ಗ್ರಾಮ ಸಮಿತಿಯ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!