23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ನಿವೃತ್ತ ಕೆ. ಜಯಕೀರ್ತಿ ಜೈನ್ ರವರಿಗೆ ಬೆಳ್ತಂಗಡಿ ಸರಕಾರಿ ನೌಕರರ ಸಂಘದಿಂದ ಸನ್ಮಾನ

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ಏಕತಾ ಸೌಧದಲ್ಲಿ ಸಂಘದ ಅಧ್ಯಕ್ಷ ಜಯರಾಜ್ ಜೈನ್ ರವರ ಅಧ್ಯಕ್ಷತೆಯಲ್ಲಿ ಹಾಗೂ ಹಿರಿಯ ಅಧಿಕಾರಿಗಳು, ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ನಿವೃತ್ತ ಕೆ. ಜಯಕೀರ್ತಿ ಜೈನ್ ರವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಚಂದ್ರಶೇಖರ್, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಹೇಮಚಂದ್ರ, ತಾಲೂಕು ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ, ಆಡಳಿತ ಮುಖ್ಯ ಪಶು ವೈದ್ಯಾಧಿಕಾರಿ ಡಾ| ರವಿ ಕುಮಾರ್, ಕೃಷಿ ಅಧಿಕಾರಿ ಹಾಗೂ ಸಹಕಾರಿ ಸಂಘದ ಉಪಾಧ್ಯಕ್ಷ ಚಿದಾನಂದ ಎಸ್. ಹೂಗಾರ್, ಸಂಘದ ಕಾರ್ಯದರ್ಶಿ ಶ್ರೀಮತಿ ಗಂಗಾರಾಣಿ ನಾ. ಜೋಶಿ, ಕೋಶಾಧಿಕಾರಿ ಶ್ರೀಮತಿ ಮೇರಿ ಎನ್. ಜೆ., ಹಿರಿಯ ಉಪಾಧ್ಯಕ್ಷ ಆನಂದ ಡಿ., ಸಂಚಾಲಕ ಧರಣೇಂದ್ರ ಜೈನ್, ಉಪಾಧ್ಯಕ್ಷ ಸಿದ್ದೇಶ್ ಎ.,ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು, ಸಹಕಾರಿ ಸಂಘದ ನಿರ್ದೇಶಕರು, ನಿವೃತ್ತ ಸರಕಾರಿ ನೌಕರರ ಸಂಘದ ಅಧ್ಯಕ್ಷ ವಿಠಲ ಶೆಟ್ಟಿ ಹಾಗೂ ಹಲವಾರು ವೃಂದ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದು ಗೌರವಿಸಿದರು.

ಕಾರ್ಯಕ್ರಮವನ್ನು ಅಜಿತ್ ಕೊಕ್ರಾಡಿ ನಿರೂಪಿಸಿದರು.

Related posts

ಜಿಲ್ಲೆಯ ಬಸದಿಗಳನ್ನು ಆರಕ್ಷಿತ ಸ್ಮಾರಕ ಘೋಷಣೆ ಪ್ರಸ್ತಾವನೆಯನ್ನು ಕೈ ಬಿಡುವಂತೆ ಜಿಲ್ಲಾಧಿಕಾರಿಗಳ ಮೂಲಕ ಆಕ್ಷೇಪನ ಸಲ್ಲಿಕೆ

Suddi Udaya

ಫೆ.3: ಬೆಳ್ತಂಗಡಿ ವಕೀಲರು ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ಗುರುತಿಸಿದ ಹೊಸ ಸ್ಥಳದಲ್ಲಿ ಅವಶೇಷಗಳು ಪತ್ತೆ

Suddi Udaya

ಅಳದಂಗಡಿ: ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ನಿಂದ ಅರ್ಹರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya

ದ.ಕ ಜಿಲ್ಲಾ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರು ಸಂಘದ ಪದಾಧಿಕಾರಿಗಳ ಸಭೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ‌ ವಿದ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ

Suddi Udaya
error: Content is protected !!