22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ನಿವೃತ್ತ ಕೆ. ಜಯಕೀರ್ತಿ ಜೈನ್ ರವರಿಗೆ ಬೆಳ್ತಂಗಡಿ ಸರಕಾರಿ ನೌಕರರ ಸಂಘದಿಂದ ಸನ್ಮಾನ

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ಏಕತಾ ಸೌಧದಲ್ಲಿ ಸಂಘದ ಅಧ್ಯಕ್ಷ ಜಯರಾಜ್ ಜೈನ್ ರವರ ಅಧ್ಯಕ್ಷತೆಯಲ್ಲಿ ಹಾಗೂ ಹಿರಿಯ ಅಧಿಕಾರಿಗಳು, ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ನಿವೃತ್ತ ಕೆ. ಜಯಕೀರ್ತಿ ಜೈನ್ ರವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಚಂದ್ರಶೇಖರ್, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಹೇಮಚಂದ್ರ, ತಾಲೂಕು ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ, ಆಡಳಿತ ಮುಖ್ಯ ಪಶು ವೈದ್ಯಾಧಿಕಾರಿ ಡಾ| ರವಿ ಕುಮಾರ್, ಕೃಷಿ ಅಧಿಕಾರಿ ಹಾಗೂ ಸಹಕಾರಿ ಸಂಘದ ಉಪಾಧ್ಯಕ್ಷ ಚಿದಾನಂದ ಎಸ್. ಹೂಗಾರ್, ಸಂಘದ ಕಾರ್ಯದರ್ಶಿ ಶ್ರೀಮತಿ ಗಂಗಾರಾಣಿ ನಾ. ಜೋಶಿ, ಕೋಶಾಧಿಕಾರಿ ಶ್ರೀಮತಿ ಮೇರಿ ಎನ್. ಜೆ., ಹಿರಿಯ ಉಪಾಧ್ಯಕ್ಷ ಆನಂದ ಡಿ., ಸಂಚಾಲಕ ಧರಣೇಂದ್ರ ಜೈನ್, ಉಪಾಧ್ಯಕ್ಷ ಸಿದ್ದೇಶ್ ಎ.,ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು, ಸಹಕಾರಿ ಸಂಘದ ನಿರ್ದೇಶಕರು, ನಿವೃತ್ತ ಸರಕಾರಿ ನೌಕರರ ಸಂಘದ ಅಧ್ಯಕ್ಷ ವಿಠಲ ಶೆಟ್ಟಿ ಹಾಗೂ ಹಲವಾರು ವೃಂದ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದು ಗೌರವಿಸಿದರು.

ಕಾರ್ಯಕ್ರಮವನ್ನು ಅಜಿತ್ ಕೊಕ್ರಾಡಿ ನಿರೂಪಿಸಿದರು.

Related posts

ಬೆಳ್ತಂಗಡಿ ತಹಶೀಲ್ದಾರ್ ಆಗಿ ಮತ್ತೆ ಪೃಥ್ವಿ ಸಾನಿಕಂ ನೇಮಕ

Suddi Udaya

ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಉದ್ಯೋಗ ಪ್ರೇರಣಾ ಶಿಬಿರ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ: ರೂ.4.09 ಕೋಟಿ ನಿವ್ವಳ ಲಾಭ, ಶೇ.15 ಡಿವಿಡೆಂಟ್ ಘೋಷಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕನ್ಯಾಡಿ ಕಾರ್ಯಕ್ಷೇತ್ರದಲ್ಲಿ ದೀಪಶ್ರೀ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

Suddi Udaya

ಮಾ.7: ಡಿಪಿ ಸ್ಫೋರ್ಟ್ಸ್ ಕ್ಲಬ್‌ ಬೆಳಾಲು ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಲಯ ಮಟ್ಟದ ಹಾಗೂ ಲೀಗ್‌ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ ಪಿಡಬ್ಲೂಡಿ ಎಇಇ ಆಗಿ ಸಂಜೀವ ಕುಮಾರ್ ಜಿ .ಕೆ.

Suddi Udaya
error: Content is protected !!