September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ನಿವೃತ್ತ ಕೆ. ಜಯಕೀರ್ತಿ ಜೈನ್ ರವರಿಗೆ ಬೆಳ್ತಂಗಡಿ ಸರಕಾರಿ ನೌಕರರ ಸಂಘದಿಂದ ಸನ್ಮಾನ

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ಏಕತಾ ಸೌಧದಲ್ಲಿ ಸಂಘದ ಅಧ್ಯಕ್ಷ ಜಯರಾಜ್ ಜೈನ್ ರವರ ಅಧ್ಯಕ್ಷತೆಯಲ್ಲಿ ಹಾಗೂ ಹಿರಿಯ ಅಧಿಕಾರಿಗಳು, ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ನಿವೃತ್ತ ಕೆ. ಜಯಕೀರ್ತಿ ಜೈನ್ ರವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಚಂದ್ರಶೇಖರ್, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಹೇಮಚಂದ್ರ, ತಾಲೂಕು ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ, ಆಡಳಿತ ಮುಖ್ಯ ಪಶು ವೈದ್ಯಾಧಿಕಾರಿ ಡಾ| ರವಿ ಕುಮಾರ್, ಕೃಷಿ ಅಧಿಕಾರಿ ಹಾಗೂ ಸಹಕಾರಿ ಸಂಘದ ಉಪಾಧ್ಯಕ್ಷ ಚಿದಾನಂದ ಎಸ್. ಹೂಗಾರ್, ಸಂಘದ ಕಾರ್ಯದರ್ಶಿ ಶ್ರೀಮತಿ ಗಂಗಾರಾಣಿ ನಾ. ಜೋಶಿ, ಕೋಶಾಧಿಕಾರಿ ಶ್ರೀಮತಿ ಮೇರಿ ಎನ್. ಜೆ., ಹಿರಿಯ ಉಪಾಧ್ಯಕ್ಷ ಆನಂದ ಡಿ., ಸಂಚಾಲಕ ಧರಣೇಂದ್ರ ಜೈನ್, ಉಪಾಧ್ಯಕ್ಷ ಸಿದ್ದೇಶ್ ಎ.,ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು, ಸಹಕಾರಿ ಸಂಘದ ನಿರ್ದೇಶಕರು, ನಿವೃತ್ತ ಸರಕಾರಿ ನೌಕರರ ಸಂಘದ ಅಧ್ಯಕ್ಷ ವಿಠಲ ಶೆಟ್ಟಿ ಹಾಗೂ ಹಲವಾರು ವೃಂದ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದು ಗೌರವಿಸಿದರು.

ಕಾರ್ಯಕ್ರಮವನ್ನು ಅಜಿತ್ ಕೊಕ್ರಾಡಿ ನಿರೂಪಿಸಿದರು.

Related posts

ನಿಡ್ಲೆ ಆಯುಷ್ಮಾನ್ ಉಪ ಆರೋಗ್ಯ ಕೇಂದ್ರ ರಾಷ್ಟ್ರಮಟ್ಟದಲ್ಲಿ ಆಯ್ಕೆ

Suddi Udaya

ಮೇ 26: ಉಜಿರೆ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ

Suddi Udaya

ಏಪ್ರಿಲ್ 1 ರಿಂದ ಮತ್ತೆ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Suddi Udaya

ಉಜಿರೆಯಲ್ಲಿ ರೈತ ಉತ್ಪಾದಕರ ಕಂಪನಿ ಉದ್ಘಾಟನೆ ಹಾಗೂ ಷೇರು ಪ್ರಮಾಣ ಪತ್ರ  ವಿತರಣೆ

Suddi Udaya

ಭಾರಿ ಗಾಳಿ ಮಳೆಗೆ ಹಾನಿಗೀಡಾದ ಮನೆ, ಶಾಲೆ, ಮದರಸಗಳಿಗೆ ನಾವೂರು ಗ್ರಾ.ಪಂ ನಿಂದ ಭೇಟಿ ಪರಿಶೀಲನೆ

Suddi Udaya

ಹೊಸಂಗಡಿ: ಮೀಟರ್ ಅಲಸಂದೆ ಅರ್ಕ ಮಂಗಳ ತಳಿಯ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya
error: Content is protected !!