April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೆಲ್ಲಗುತ್ತು ಶ್ರೀ ಸತ್ಯಸಾರಮುಪ್ಪಣ್ಯ ಮತ್ತು ಸ್ವಾಮಿ ಕೊರಗಜ್ಜ ದೈವದ ವಾರ್ಷಿಕ ನೇಮೋತ್ಸವ

ಬೆಳ್ತಂಗಡಿ: ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನ ಆರಾಧನ ಸಮಿತಿ ಹಾಗೂ ನೇಮೋತ್ಸವ ಸಮಿತಿ ಕೆಲ್ಲಗುತ್ತು ವತಿಯಿಂದ ಮಾ.16ರಂದು ಶ್ರೀ ಸತ್ಯಸಾರ ಮುಪ್ಪಣ್ಯ, ಅಲೇರ ಪಂಜುರ್ಲಿ, ಚಾಮುಂಡಿ ಗುಳಿಗ, ದೈವಗಳಿಗೆ ನೇಮೋತ್ಸವ ನಡೆಯಿತು

ಮಾ.17ರಂದು ರಾತ್ರಿ ಗುಳಿಗ ದೈವ ಮತ್ತು ಸ್ವಾಮಿ ಕೊರಗಜ್ಜ ದೈವದ ವಾರ್ಷಿಕ ನೇಮೋತ್ಸವವು ಕೆಲ್ಲಗುತ್ತು ದೈವಸ್ಥಾನದ ಸನ್ನಿಧಿಯಲ್ಲಿ ಜರುಗಿತು.

ಈ ಸಂದರ್ಭದಲ್ಲಿ ನೇಮೋತ್ಸವ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಜೈನ್, ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಆರಾಧನ ಸಮಿತಿ ಅಧ್ಯಕ್ಷ ಶರತ್ ರಾಜ್ , ಸಮಿತಿಯ ಸದಸ್ಯರು ಹಾಗೂ ಊರವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ಎಸ್ ಎಸ್ ಎಲ್ ಸಿ ಫಲಿತಾಂಶ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಅ.28 : ಈ ವರ್ಷದ ಕೊನೆಯ ‘ಚಂದ್ರಗ್ರಹಣ’ : 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ

Suddi Udaya

ಕೆ. ವಸಂತ ಬಂಗೇರ ನಿಧನಕ್ಕೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಹಾಗೂ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಅಂತಿಮ ನಮನ

Suddi Udaya

ಶಿರ್ಲಾಲು: ಶ್ರೀ ರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಭಜನಾ ಕಾರ್ಯಕ್ರಮ

Suddi Udaya

ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 15ನೇ ನೂತನ ಶಾಖೆ ಮಡಂತ್ಯಾರಿನಲ್ಲಿ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya
error: Content is protected !!