23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾಮುಂಡೇಶ್ವರಿ ಯುವಕ ಮಂಡಲ, ಶ್ರೀ ಕ್ಷೇತ್ರ ಮುಂಡೂರು ಪ್ರಾಯೋಜಕತ್ವದಲ್ಲಿ ಮೈರೊಳ್ತಡ್ಕ ವಿವೇಕಾನಂದನಗರದಲ್ಲಿ ನೂತನ ಬಸ್ ತಂಗುದಾಣ ಲೋಕಾರ್ಪಣೆ

ಬಂದಾರು : ಚಾಮುಂಡೇಶ್ವರಿ ಯುವಕ ಮಂಡಲ , ಶ್ರೀ ಕ್ಷೇತ್ರ ಮುಂಡೂರು ಇದರ ಪ್ರಾಯೋಜಕತ್ವದಲ್ಲಿ ಬಂದಾರು ಗ್ರಾಮದ ಮೈರೋಳ್ತಡ್ಕದ ವಿವೇಕಾನಂದನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಬಸ್ ತಂಗುದಾಣ ಮಾ. 17 ರoದು ಲೋಕಾರ್ಪಣೆಗೊಂಡಿತು.

ಪ್ರಗತಿಪರ ಕೃಷಿಕರು ಕೊಡುಗೈ ದಾನಿ ಶ್ರೀಪತಿ ಭಟ್ ಮುಂಡೂರು ಇವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಮುಂಡೂರು ಧರ್ಮದರ್ಶಿಗಳಾದ ಆನಂದ ಗೌಡ, ಮೈರೋಳ್ತಡ್ಕ ಶಿವಶಕ್ತಿ ಜನರಲ್ ಸ್ಟೋರ್ ಮಾಲಕರಾದ ಗುರುಪ್ರಸಾದ್ ಕುರಾಯ, ಶ್ರೀ ಚಾಮುಂಡೇಶ್ವರಿ ಯುವಕ ಮಂಡಲ ಅಧ್ಯಕ್ಷರಾದ ಅಶ್ವಥ್ ಗೌಡ, ಕಾರ್ಯದರ್ಶಿ ಉದಯ ಮಿತ್ಯೋಡಿ, ಊರಿನ ಹಿರಿಯರು, ಪ್ರಮುಖರು ಹಾಗೂ ಪದಾಧಿಕಾರಿಗಳು, ಸರ್ವ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರಾಮಫಲ ಗಿಡ ವಿತರಣೆ ಮಾಡಲಾಯಿತು ಹಾಗೂ ನೂತನ ಬಸ್ ನಿಲ್ದಾಣದ ಬಳಿ ಗಿಡ ನೆಡುವ ಮೂಲಕ ಹಾಗೂ ಬಸ್ ನಿಲ್ದಾಣ ಸುತ್ತ ಪರಿಸರ ಸoರಕ್ಷಣೆಯ ಸಂದೇಶ ಸಾರುವ ಚಿತ್ರಣ ಅಳವಡಿಸಲಾಗಿದೆ.

Related posts

ಮಡಂತ್ಯಾರು : ಕುಕ್ಕಳದಲ್ಲಿ ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

Suddi Udaya

ಕೂಟ ಮಹಾ ಜಗತ್ತು ಸಾಲಿಗ್ರಾಮ 70ನೇ ಕೇಂದ್ರೀಯ ಮಹಾಧಿವೇಶನ: ಬೆಳ್ತಂಗಡಿ ಮಹಿಳಾ ವೇದಿಕೆಯ ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸಲು ಸರಕಾರದ ಗಮನ ಸೆಳೆಯುವಂತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಗೆ ಮನವಿ

Suddi Udaya

ವಿಶ್ವಕರ್ಮ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ದಯಾ ವಿಶೇಷ ಮಕ್ಕಳ ಪಾಲನ ಕೇಂದ್ರ ವಿಮುಕ್ತಿಯಲ್ಲಿ “ಪವರ್ ಆನ್” ಸಂಸ್ಥೆಯ ಕ್ಯಾಲೆಂಡರ್ ಬಿಡುಗಡೆ

Suddi Udaya

ಪೂಂಜಾ ಶ್ರೀ ಪಂಚದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಭೇಟಿ

Suddi Udaya
error: Content is protected !!