25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾಮುಂಡೇಶ್ವರಿ ಯುವಕ ಮಂಡಲ, ಶ್ರೀ ಕ್ಷೇತ್ರ ಮುಂಡೂರು ಪ್ರಾಯೋಜಕತ್ವದಲ್ಲಿ ಮೈರೊಳ್ತಡ್ಕ ವಿವೇಕಾನಂದನಗರದಲ್ಲಿ ನೂತನ ಬಸ್ ತಂಗುದಾಣ ಲೋಕಾರ್ಪಣೆ

ಬಂದಾರು : ಚಾಮುಂಡೇಶ್ವರಿ ಯುವಕ ಮಂಡಲ , ಶ್ರೀ ಕ್ಷೇತ್ರ ಮುಂಡೂರು ಇದರ ಪ್ರಾಯೋಜಕತ್ವದಲ್ಲಿ ಬಂದಾರು ಗ್ರಾಮದ ಮೈರೋಳ್ತಡ್ಕದ ವಿವೇಕಾನಂದನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಬಸ್ ತಂಗುದಾಣ ಮಾ. 17 ರoದು ಲೋಕಾರ್ಪಣೆಗೊಂಡಿತು.

ಪ್ರಗತಿಪರ ಕೃಷಿಕರು ಕೊಡುಗೈ ದಾನಿ ಶ್ರೀಪತಿ ಭಟ್ ಮುಂಡೂರು ಇವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಮುಂಡೂರು ಧರ್ಮದರ್ಶಿಗಳಾದ ಆನಂದ ಗೌಡ, ಮೈರೋಳ್ತಡ್ಕ ಶಿವಶಕ್ತಿ ಜನರಲ್ ಸ್ಟೋರ್ ಮಾಲಕರಾದ ಗುರುಪ್ರಸಾದ್ ಕುರಾಯ, ಶ್ರೀ ಚಾಮುಂಡೇಶ್ವರಿ ಯುವಕ ಮಂಡಲ ಅಧ್ಯಕ್ಷರಾದ ಅಶ್ವಥ್ ಗೌಡ, ಕಾರ್ಯದರ್ಶಿ ಉದಯ ಮಿತ್ಯೋಡಿ, ಊರಿನ ಹಿರಿಯರು, ಪ್ರಮುಖರು ಹಾಗೂ ಪದಾಧಿಕಾರಿಗಳು, ಸರ್ವ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರಾಮಫಲ ಗಿಡ ವಿತರಣೆ ಮಾಡಲಾಯಿತು ಹಾಗೂ ನೂತನ ಬಸ್ ನಿಲ್ದಾಣದ ಬಳಿ ಗಿಡ ನೆಡುವ ಮೂಲಕ ಹಾಗೂ ಬಸ್ ನಿಲ್ದಾಣ ಸುತ್ತ ಪರಿಸರ ಸoರಕ್ಷಣೆಯ ಸಂದೇಶ ಸಾರುವ ಚಿತ್ರಣ ಅಳವಡಿಸಲಾಗಿದೆ.

Related posts

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

Suddi Udaya

ಗುರುವಾಯನಕೆರೆ: ತ್ರಿಭುವನ ಮೊಬೈಲ್ ಶಾಪ್ ಶುಭಾರಂಭ,

Suddi Udaya

ಅಡಿಕೆ ಆಮದು ನಿಷೇಧ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ: ಮಾ.7 ರಂದು ದ.ಕ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ

Suddi Udaya

ಹಾನಿಂಜ ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

Suddi Udaya

ನಾರಾವಿ ಮಾಂಡೋವಿ ಮೋಟಾರ್ ಶಾಖೆಯ ವತಿಯಿಂದ ಶಿಕ್ಷಕರ ದಿನಾಚರಣೆಗೆ ವಿಶೇಷ ಕೊಡುಗೆ

Suddi Udaya

ಮದ್ದಡ್ಕ ಸಮೃದ್ಧಿ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ

Suddi Udaya
error: Content is protected !!