25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಲಾರಿ: ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್

ಚಾರ್ಮಾಡಿ: ಚಾರ್ಮಾಡಿ ಘಾಟ್ ನಲ್ಲಿ 16 ಚಕ್ರದ ಲಾರಿ ಕೆಟ್ಟು ನಿಂತ ಪರಿಣಾಮ ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾದ ಘಟನೆ ನಡೆದಿದೆ.

ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿದ್ದ ಸಿಮೆಂಟ್ ಲಾರಿ ಬೆಳಗ್ಗೆ ಚಾರ್ಮಾಡಿ ಘಾಟಿಯ 10ನೇ ತಿರುವಿನಲ್ಲಿ ಕೆಟ್ಟು ನಿಂತಿದೆ. ಘಾಟಿಯ ತಿರುವಿನಲ್ಲಿ ಟರ್ನ್ ಮಾಡಲಾಗದೇ ಲಾರಿ ನಿಂತ ಕಾರಣ ಮುಂದೆಯೂ ಹೋಗಲಾಗದೆ, ಹಿಂದೆಯೂ ಹೋಗಲಾಗದೆ ವಾಹನ ಚಾಲಕರು ಸಿಲುಕಿಕೊಂಡಿದ್ದರು.

Related posts

ಎಸ್.ಐ.ಟಿ ಕಚೇರಿಗೆ ಆಗಮಿಸಿದ ಪ್ರಣವ್ ಮೊಹಂತಿ

Suddi Udaya

ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಹಾಗೂ ಮಾಜಿ ಅಧ್ಯಕ್ಷ ಕೇಶವ ಗೌಡ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ರಾಷ್ಟ್ರೀಯ ತತ್ವಜ್ಞಾನಿಗಳ ದಿನಾಚರಣೆ

Suddi Udaya

ಮುಂಡ್ರುಪ್ಪಾಡಿ: ಶಾಲೆತಡ್ಕ ರಾಮಣ್ಣ ಗೌಡರ ಮನೆ ಹಾಗೂ ಕೊಟ್ಟಿಗೆಗೆ ಬಿದ್ದ ಮರ: ಅಪಾರ ಹಾನಿ

Suddi Udaya

ನಾಲ್ಕೂರು: ಅಸೌಖ್ಯದಿಂದ ಯೈಕುರಿ ವಸಂತಿ ನಿಧನ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ಮಾಹಿತಿ ತಿಳಿದಿರುವ ವ್ಯಕ್ತಿ ಠಾಣೆಗೆ ಶರಣಾಗಲು ಸಿದ್ದ: ಬೆಂಗಳೂರಿನ ವಕೀಲರನ್ನು ಸಂಪರ್ಕಿಸಿದ ಪೊಲೀಸರು

Suddi Udaya
error: Content is protected !!