23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆ ಮತ್ತು ಶಿಕ್ಷಣ ಕಾರ್ಯಾಗಾರ

ಕಳೆಂಜ ಗ್ರಾಮದ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಶಾಲೆತ್ತಡ್ಕ ದಲ್ಲಿ ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಮಹಿಳೆ ಮತ್ತು ಶಿಕ್ಷಣ ಎಂಬ ವಿಚಾರವಾಗಿ ಕಾರ್ಯಾಗಾರ ಮಾ.17 ರಂದು ನಡೆಯಿತು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಬೆಳ್ತಂಗಡಿ ಶಿಕ್ಷಣ ಇಲಾಖೆಯ ಸಂಯೋಜಕಿ ಚೇತನಾಕ್ಷಿ ಎಂ ಭಾಗವಹಿಸಿ ನಡೆಸಿಕೊಟ್ಟರು.

ವೇದಿಕೆಯಲ್ಲಿ ಕೊಕ್ಕಡ ಕಪಿಲ ಘಟಕದ ಅಧ್ಯಕ್ಷರಾದ ಜೆ ಸಿ ಹೆಚ್ ಜಿ ಎಫ್ ಸಂತೋಷ್ ಜೈನ್, ಕಾರ್ಯದರ್ಶಿ ಜೆಸಿ ಅಕ್ಷತ್ ರೈ ನಿಕಟಪೂರ್ವ ಅಧ್ಯಕ್ಷ ಜೆ ಸಿ ಸೆನೆಟರ್ ಜಿತೇಶ್ ಎಲ್ ಪಿರೇರಾ, ಲೇಡಿ ಅಧ್ಯಕ್ಷ ಜೆ ಸಿ ಶೋಭಾ ಪಿ, ಯೋಜನಾ ನಿರ್ದೇಶಕಿ ಜೆಸಿ ಚಂದನಾ ಜೈನ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಜೆ ಸಿ ಹೆಚ್ ಜೋಸೆಫ್ ಫಿರೇರ, ಪೂರ್ವ ಅಧ್ಯಕ್ಷರಾದ ಜೆ ಸಿ ಜೆ ಎಫ್ ಎಂ ಶ್ರೀಧರ್ ರಾವ್, ಉಪಾಧ್ಯಕ್ಷರಾದ ಜೆಸಿ ಜಸ್ವಂತ್ ಫಿರೇರ, ಕೋಶಾಧಿಕಾರಿ ಜೆ ಸಿ ವಿದ್ಯೆಂದ್ರ ಗೌಡ, ಜೂನಿಯರ್ ಜೆಸಿ ಆಯುಸ್ ಜೈನ್, ಹಾಗೂ ಸ್ಥಳಿಯ ಸಂಘಗಳ ಮಹಿಳೆಯರು ಉಪಸ್ಥಿತರಿದ್ದರು.


ಕಾರ್ಯಕ್ರಮದ ಜೆಸಿ ವಾಣಿ ಚಂದನಾ ಜೈನ್ ವಾಚಿಸಿದರು. ಸಂಪನ್ಮೂಲ ವ್ಯಕ್ತಿಯ ಪರಿಚಯವನ್ನು ಜೂನಿಯರ್ ಜೆಸಿ ಆಯುಷ್ ಜೈನ್ ಓದಿದರು, ಸಂತೋಷ್ ಜೈನ್ ಸ್ವಾಗತಿಸಿ, ಅಕ್ಷತ್ ರೈ ಕಾರ್ಯಕ್ರಮವನ್ನು ವಂದಿಸಿದರು.

Related posts

ಮಲವಂತಿಗೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಕಲ್ಮಂಜ ಸ.ಪ್ರೌ. ಶಾಲೆಯಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ: ಜೀವ ವೈವಿಧ್ಯ ನಿರ್ವಹಣಾ ಸಮಿತಿಗಳ ತರಬೇತಿ

Suddi Udaya

ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಅನುಜ್ಞಾ ಕಲಶ ಹಾಗೂ ಜೀರ್ಣೋದ್ಧಾರ ಕಾರ್ಯಾರಂಭ

Suddi Udaya

ಇಂದಿನಿಂದ ದ.ಕ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಗೆ ನಾಮಪತ್ರಗಳ ಸ್ವೀಕಾರ ಆರಂಭ: ಜಿಲ್ಲಾಧಿಕಾರಿ

Suddi Udaya

ನ.4 -5 : ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಪ್ರಚಲಿತ ವಿಷಯಗಳ ಕುರಿತು ರಾಜ್ಯಮಟ್ಟದ ಕಾರ್ಯಾಗಾರ ಹಾಗೂ ಸಾಮಾನ್ಯ ಸಭೆ

Suddi Udaya
error: Content is protected !!