July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆ ಮತ್ತು ಶಿಕ್ಷಣ ಕಾರ್ಯಾಗಾರ

ಕಳೆಂಜ ಗ್ರಾಮದ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಶಾಲೆತ್ತಡ್ಕ ದಲ್ಲಿ ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಮಹಿಳೆ ಮತ್ತು ಶಿಕ್ಷಣ ಎಂಬ ವಿಚಾರವಾಗಿ ಕಾರ್ಯಾಗಾರ ಮಾ.17 ರಂದು ನಡೆಯಿತು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಬೆಳ್ತಂಗಡಿ ಶಿಕ್ಷಣ ಇಲಾಖೆಯ ಸಂಯೋಜಕಿ ಚೇತನಾಕ್ಷಿ ಎಂ ಭಾಗವಹಿಸಿ ನಡೆಸಿಕೊಟ್ಟರು.

ವೇದಿಕೆಯಲ್ಲಿ ಕೊಕ್ಕಡ ಕಪಿಲ ಘಟಕದ ಅಧ್ಯಕ್ಷರಾದ ಜೆ ಸಿ ಹೆಚ್ ಜಿ ಎಫ್ ಸಂತೋಷ್ ಜೈನ್, ಕಾರ್ಯದರ್ಶಿ ಜೆಸಿ ಅಕ್ಷತ್ ರೈ ನಿಕಟಪೂರ್ವ ಅಧ್ಯಕ್ಷ ಜೆ ಸಿ ಸೆನೆಟರ್ ಜಿತೇಶ್ ಎಲ್ ಪಿರೇರಾ, ಲೇಡಿ ಅಧ್ಯಕ್ಷ ಜೆ ಸಿ ಶೋಭಾ ಪಿ, ಯೋಜನಾ ನಿರ್ದೇಶಕಿ ಜೆಸಿ ಚಂದನಾ ಜೈನ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಜೆ ಸಿ ಹೆಚ್ ಜೋಸೆಫ್ ಫಿರೇರ, ಪೂರ್ವ ಅಧ್ಯಕ್ಷರಾದ ಜೆ ಸಿ ಜೆ ಎಫ್ ಎಂ ಶ್ರೀಧರ್ ರಾವ್, ಉಪಾಧ್ಯಕ್ಷರಾದ ಜೆಸಿ ಜಸ್ವಂತ್ ಫಿರೇರ, ಕೋಶಾಧಿಕಾರಿ ಜೆ ಸಿ ವಿದ್ಯೆಂದ್ರ ಗೌಡ, ಜೂನಿಯರ್ ಜೆಸಿ ಆಯುಸ್ ಜೈನ್, ಹಾಗೂ ಸ್ಥಳಿಯ ಸಂಘಗಳ ಮಹಿಳೆಯರು ಉಪಸ್ಥಿತರಿದ್ದರು.


ಕಾರ್ಯಕ್ರಮದ ಜೆಸಿ ವಾಣಿ ಚಂದನಾ ಜೈನ್ ವಾಚಿಸಿದರು. ಸಂಪನ್ಮೂಲ ವ್ಯಕ್ತಿಯ ಪರಿಚಯವನ್ನು ಜೂನಿಯರ್ ಜೆಸಿ ಆಯುಷ್ ಜೈನ್ ಓದಿದರು, ಸಂತೋಷ್ ಜೈನ್ ಸ್ವಾಗತಿಸಿ, ಅಕ್ಷತ್ ರೈ ಕಾರ್ಯಕ್ರಮವನ್ನು ವಂದಿಸಿದರು.

Related posts

ಬೆಳ್ತಂಗಡಿ: ತಾಲೂಕಿನ ಕ್ರೀಡಾಪಟುಗಳಿಗೆ ಶಾಸಕ ಹರೀಶ್ ಪೂಂಜರಿಂದ ಕ್ರೀಡಾ ಸಮವಸ್ತ್ರ ಕೊಡುಗೆ

Suddi Udaya

ಅ.3-8: ಕೊಪ್ಪದಲ್ಲಿ 45ನೇ ಬೃಹತ್ ದಸರಾ ಯೋಗ ಕಾರ್ಯಕ್ರಮ, ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಉದ್ಘಾಟನೆ

Suddi Udaya

ಮದಕುಡೆ ಕುಟುಂಬಸ್ಥರಿಂದ ಪೆರಿಂಜೆ ಸ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಎಸ್‌ಡಿಎಂ ಕಾಲೇಜಿನ ಕಲಾಕೇಂದ್ರದ ವಿದ್ಯಾರ್ಥಿ ತಂಡದ ಭೀಷ್ಮಾಸ್ತಮಾನ ನಾಟಕಕ್ಕೆ ರಾಷ್ಟ್ರ ಪ್ರಶಸ್ತಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಗಣಪತಿ ಗುಡಿಯ ಸಮರ್ಪಣಾ ಕಾರ್ಯಕ್ರಮ

Suddi Udaya
error: Content is protected !!