24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಜ್ಯೋತಿ ಹಾಸ್ಪಿಟಲ್ ವತಿಯಿಂದ ನಾರಾವಿಯ ಕುತ್ಲೂರಿನಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರ

ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆ ಲಾಯಿಲ ಇದರ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಾ. 17 ರಂದು ನಾರಾವಿ ಸನಿಹದ ಕುತ್ಲೂರಿನಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಯಿತು.

ಸಮಾಜದಲ್ಲಿ ಹಿಂದುಳಿದ ಮಹಿಳೆಯರಿಗಾಗಿ ಕೂತ್ಲೂರು ಕಾನ್ವೆಂಟ್‌ನಲ್ಲಿ ಈ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗುತ್ತು.
ಪ್ರಸ್ತುತ ಶಿಬಿರದಲ್ಲಿ ಸ್ತ್ರೀ ಸಹಜ ರೋಗಗಳಿಗೆ ಜ್ಯೋತಿ ಆಸ್ಪತ್ರೆ ಬೆಳ್ತಂಗಡಿಯಿಂದ ನುರಿತ ವೈದ್ಯರಾದ ಡಾ. ಸಿಸ್ಟರ್ ಆನ್ ಗ್ರೇಸ್ ಮತ್ತು ತಂಡದವರು ರೋಗದ ಕುರಿತು ಬೇಕಾದ ಮಾಹಿತಿಗಳನ್ನು ಕೊಟ್ಟು ಶಿಬಿರವನ್ನು ನಡೆಸಿಕೊಟ್ಟರು.
ಈ ಶಿಬಿರದಲ್ಲಿ ಕ್ಯಾನ್ಸರ್ ರೋಗದ ಕುರಿತಾದ ಮಾಹಿತಿಗಳು, ಸಾಮಾನ್ಯ ಆರೋಗ್ಯ ತಪಾಸನೆ, ಅನೀಮಿಯ ಸ್ಕ್ರೀನಿಂಗ್ ಪ್ರೋಗ್ರಾಮ್ ಮೊದಲಾದ ಆರೋಗ್ಯ ತಪಾಸಣಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

Related posts

ಮುರಳಿ ಬಲಿಪ ವಕೀಲರ ಕಚೇರಿ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಉಜಿರೆ: ದ.ಕ ಜಿಲ್ಲಾ ಮಟ್ಟದ ಶ್ರೀ ಮದ್ಭಗವದ್ಗೀತಾ ಸ್ಪರ್ಧೆಗಳ ಉದ್ಘಾಟನೆ

Suddi Udaya

ನಡ: ಅರಣ್ಯ ಇಲಾಖೆ, ಗ್ರಾ.ಪಂ. ನಡ ಮತ್ತು ವಿಪತ್ತು ತಂಡದ ವತಿಯಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ಚಾರ್ಮಾಡಿಯಲ್ಲಿ ವಿಳಂಬವಾಗುತ್ತಿರುವ ಮತದಾನ, ಕಾದು ಕಾದು ಸುಸ್ತಾದ ಮತದಾರರು.

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನ ಎನ್ನೆಸ್ಸೆಸ್ ವತಿಯಿಂದ ಪೆರಿಂಜೆ ಗ್ರಾಮ ಸಮೀಕ್ಷೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಂ ಭೇಟಿ

Suddi Udaya
error: Content is protected !!