22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಜ್ಯೋತಿ ಹಾಸ್ಪಿಟಲ್ ವತಿಯಿಂದ ನಾರಾವಿಯ ಕುತ್ಲೂರಿನಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರ

ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆ ಲಾಯಿಲ ಇದರ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಾ. 17 ರಂದು ನಾರಾವಿ ಸನಿಹದ ಕುತ್ಲೂರಿನಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಯಿತು.

ಸಮಾಜದಲ್ಲಿ ಹಿಂದುಳಿದ ಮಹಿಳೆಯರಿಗಾಗಿ ಕೂತ್ಲೂರು ಕಾನ್ವೆಂಟ್‌ನಲ್ಲಿ ಈ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗುತ್ತು.
ಪ್ರಸ್ತುತ ಶಿಬಿರದಲ್ಲಿ ಸ್ತ್ರೀ ಸಹಜ ರೋಗಗಳಿಗೆ ಜ್ಯೋತಿ ಆಸ್ಪತ್ರೆ ಬೆಳ್ತಂಗಡಿಯಿಂದ ನುರಿತ ವೈದ್ಯರಾದ ಡಾ. ಸಿಸ್ಟರ್ ಆನ್ ಗ್ರೇಸ್ ಮತ್ತು ತಂಡದವರು ರೋಗದ ಕುರಿತು ಬೇಕಾದ ಮಾಹಿತಿಗಳನ್ನು ಕೊಟ್ಟು ಶಿಬಿರವನ್ನು ನಡೆಸಿಕೊಟ್ಟರು.
ಈ ಶಿಬಿರದಲ್ಲಿ ಕ್ಯಾನ್ಸರ್ ರೋಗದ ಕುರಿತಾದ ಮಾಹಿತಿಗಳು, ಸಾಮಾನ್ಯ ಆರೋಗ್ಯ ತಪಾಸನೆ, ಅನೀಮಿಯ ಸ್ಕ್ರೀನಿಂಗ್ ಪ್ರೋಗ್ರಾಮ್ ಮೊದಲಾದ ಆರೋಗ್ಯ ತಪಾಸಣಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

Related posts

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya

ಪಾರೆಂಕಿ: ಹಾರಬೆಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ

Suddi Udaya

ವೇಣೂರು ಸರಕಾರಿ ಪ.ಪೂ. ಕಾಲೇಜಿಗೆ ಶೇ.94.47 ಫಲಿತಾಂಶ

Suddi Udaya

ಉಜಿರೆ: ಸ್ನೇಹ ಕಿರಣ್ ಬೇಬಿ ಸಿಟ್ಟಿಂಗ್ ಗೆ ಮರ ಬಿದ್ದು ಹಾನಿ, ಅಪಾಯದಿಂದ ಪಾರಾದ ಮಕ್ಕಳು

Suddi Udaya

ಗುಂಡೂರಿ: ಬ್ರಹ್ಮೋಪದೇಶದ ಪ್ರಯುಕ್ತ ಸೇವಾಶ್ರಮದಲ್ಲಿ ಆಶ್ರಮ‌ವಾಸಿಗಳಿಗೆ ಉಟೋಪಚಾರ, ಪ್ರತಿಭಾವಂತ ವಿದ್ಯಾರ್ಥಿನಿಗೆ ಗೌರವ ಧನ ವಿತರಣೆ

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ಗೃಹೋದ್ಯಮಿ ಸಂಧ್ಯಾ ಎಸ್ ಭಟ್ ನಿಧನ

Suddi Udaya
error: Content is protected !!